Webdunia - Bharat's app for daily news and videos

Install App

ವಿಷ್ಣುವರ್ಧನ್ ಅವಹೇಳನ: ಕೈಕಾಲು ಹಿಡಿದು ಕ್ಷಮೆಗೆ ಅಂಗಲಾಚಿದ ವಿಜಯ ರಂಗರಾಜು

Webdunia
ಭಾನುವಾರ, 13 ಡಿಸೆಂಬರ್ 2020 (16:43 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಜಯ ರಂಗರಾಜು ಈಗ ಕೈಕಾಲು ಹಿಡಿದು ಕನ್ನಡಿಗರ ಕ್ಷಮೆ ಯಾಚಿಸಿದ್ದಾರೆ.


ವಿಶೇಷ ವಿಡಿಯೋ ಮೂಲಕ ವಿಜಯ ರಂಗರಾಜು ಕ್ಷಮೆ ಯಾಚಿಸಿದ್ದು, ನನ್ನ ತಪ್ಪಿಗೆ ತಕ್ಕ ಶಿಕ್ಷೆಯಾಗಿದೆ. ನಾನೀಗ ಕೊರೋನಾ ಸೋಂಕಿಗೊಳಗಾಗಿದ್ದೇನೆ ಎಂದಿದ್ದಾರೆ. ನಾನು ವಿಷ್ಣುವರ್ಧನ್ ಬಗ್ಗೆ ಹಾಗೆ ಮಾತನಾಡಬಾರದಿತ್ತು. ಅವರು ತೀರಿಕೊಳ್ಳುವ ಮೊದಲು ನನಗೆ ನೀಡಿದ್ದ ಪಾತ್ರವೊಂದನ್ನು ಬೇರೆಯವರಿಗೆ ಕೊಡಿಸಿದ್ದರು. ಆ ಕೋಪದಲ್ಲಿ ನಾನು ಅವರ ಬಗ್ಗೆ ಸುಳ್ಳು ಹೇಳಿದ್ದೆ. ನನ್ನ ತಪ್ಪು ಕ್ಷಮಿಸಿ ಬಿಡಿ ಎಂದು ಮಂಡಿಯೂರಿ ವಿಷ್ಣುವರ್ಧನ್ ಕುಟುಂಬಸ್ಥರು, ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್ ಸೇರಿದಂತೆ ವಿಷ್ಣು ಅಭಿಮಾನಿಗಳ ಬಳಿ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments