ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ ಕೈಯಲ್ಲಿದ್ದ ಪತ್ರಗಳ ಕಡೆಗೇ ಎಲ್ಲರ ಕುತೂಹಲ

Sampriya
ಗುರುವಾರ, 5 ಸೆಪ್ಟಂಬರ್ 2024 (16:50 IST)
ಬಳ್ಳಾರಿ: ಆರೋಪಿಗಳ ವಿರುದ್ಧದ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆಯಾದ ಬೆನ್ನಲ್ಲೇ ದರ್ಶನ್‌ರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದಾರೆ.

ಸಹೋದರ ದಿನಕರ್ ತೂಗುದೀಪ್ ಜತೆ ವಿಜಯಲಕ್ಷ್ಮೀ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಇನ್ನೂ ವಿಜಯಲಕ್ಷ್ಮೀ ಅವರು ಕೆಲ ಪತ್ರಗಳನ್ನು ತಂದಿದ್ದು, ಇದು ಜಾಮೀನು ಸಂಬಂಧಿಸಿದಾಗಿದೆ ಎನ್ನಲಾಗಿದೆ. ಇನ್ನೂ ಸಹೋದರ ಮತ್ತು ಪತ್ನಿ ಜೈಲಿಗೆ ಬರುತ್ತಿದ್ದ ಹಾಗೇ ದರ್ಶನ್‌ರನ್ನು ಸಂದರ್ಶಕರ ಕೊಠಡಿಗೆ ಪೊಲೀಸರು ಕರೆತಂದಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧದ 3991 ಪುಟಗಳ ಜಾರ್ಜ್‌ಶೀಟ್‌ ಅನ್ನು ಎಸಿಪಿ ಚಂದನ್ ಕುಮಾರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇನ್ನೂ ಚಾರ್ಜ್‌ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದ್ದ ಹಾಗೇ ದರ್ಶನ್ ಅವರು ದೂರವಾಣಿ ಮೂಲಕ ಪತ್ನಿ ವಿಜಯಲಕ್ಷ್ಮೀ ಜತೆ ಮಾತುಕತೆ ನಡೆಸಿದ್ದಾರೆ.

ಅದರ ಬೆನ್ನಲ್ಲೇ ಪತಿಯನ್ನು ನೋಡಲು ಪತ್ನಿ ವಿಜಯಲಕ್ಷ್ಮೀ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ. ಚಾರ್ಜ್‌ಶೀಟ್ ಬಗ್ಗೆ ದರ್ಶನ್‌ಗೆ ಮಾಹಿತಿ ನೀಡಿದ್ದಾರೆ. ಅದಲ್ಲದೆ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments