Webdunia - Bharat's app for daily news and videos

Install App

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಮಗನ ಕೆಲಸದ ಬಗ್ಗೆ ಸ್ಟೋರಿ ಹಂಚಿಕೊಂಡ ವಿಜಯಲಕ್ಷ್ಮಿ

Sampriya
ಶನಿವಾರ, 18 ಜನವರಿ 2025 (17:02 IST)
Photo Courtesy X
ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಅವರು ಸದ್ಯ ಫ್ಯಾಮಿಲಿ ಜತೆ ಸಮಯ ಕಳೆಯುತ್ತಿದ್ದಾರೆ.

ಈಚೆಗೆ ಸಂಕ್ರಾಂತಿ ಹಬ್ಬವನ್ನು ಕೂಡಾ ಸಹೋದರ ದಿನಕರ್ ಫ್ಯಾಮಿಲಿ ಹಾಗೂ ಪತ್ನಿ ಹಾಗೂ ಮಗನ ಜತೆ ದರ್ಶನ್ ತಮ್ಮ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಆಚರಿಸಿದರು.

ನಟ ಧನ್ವೀರ್ ಹಾಗೂ ಚಿಕ್ಕಣ್ಣ ಕೂಡಾ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಮೈಸೂರಿನಲ್ಲಿರುವ  ವಿಜಯಲಕ್ಷ್ಮಿ ಅವರು ಫಾರ್ಮ್‌ಹೌಸ್‌ನ ಅದ್ಬುತ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಇದೀಗ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ತಮ್ಮ ಮಗನ ಜತೆ ಸಮಯವನ್ನು ಕಳೆಯುತ್ತಿದ್ದಾರೆ. ವಿಜಯಲಕ್ಷ್ಮಿ ಇಂದು ಹಂಚಿಕೊಂಡ ವಿಡಿಯೋ ಸ್ಟೋರಿಯಲ್ಲಿ ವಿನೀಶ್‌ ಕುದುರೆಗೆ ಟ್ರೈನಿಂಗ್ ಕೊಡುತ್ತಿರುವುದನ್ನು ಕಾಣಬಹುದು.  ವಿಡಿಯೋ ಕೆಳಗಡೆ ಟ್ರೈನಿಂಗ್ ಟೈಮ್ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ಮುಂದಿನ ಸುದ್ದಿ
Show comments