Webdunia - Bharat's app for daily news and videos

Install App

ಫ್ಯಾಮಿಲಿ ಫೋಟೋ ಶೇರ್ ಮಾಡಿದ ವಿಜಯಲಕ್ಷ್ಮಿ: ಯಾರಾ ಕೆಟ್ಟ ಕಣ್ಣು ಬೀಳದಿರಲಿ ಎಂದ ಡಿ ಫ್ಯಾನ್ಸ್‌

Sampriya
ಶುಕ್ರವಾರ, 28 ಮಾರ್ಚ್ 2025 (15:22 IST)
Photo Courtesy X
ಬೆಂಗಳೂರು: ನಟ ದರ್ಶನ್ ಅವರು ಜೈಲಿನಿಂದ ಹೊರಬಂದ್ಮೇಲೆ ಅವರು ಪತ್ನಿ ವಿಜಯಲಕ್ಷ್ಮಿ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಫುಲ್ ಆಕ್ಟೀವ್‌ ಆಗಿದ್ದು, ಆಗಾಗ ತಮ್ಮ ಫೋಟೋಗಳನ್ನು ಅಪ್ಲೋಡ್‌ ಮಾಡುತ್ತಿರುತ್ತಾರೆ.

ನಟ ದರ್ಶನ್ ಅವರು ಜಾಮೀನು ಪಡೆದು ಜೈಲಿಂದ್ದ ಹೊರಬಂದ್ಮೇಲೆ ಸದ್ಯ ಫ್ಯಾಮಿಲಿ ಜತೆ ಟೈಮ್ ಕಳೆಯುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ವಿನೀಶ್ ಜತೆ ದರ್ಶನ್ ಅವರು ತಮ್ಮ ಫಾರ್ಮ್‌ಹೌಸ್‌ನಲ್ಲಿ ಟೈಮ್‌ ಪಾಸ್ ಮಾಡುತ್ತಿದ್ದಾರೆ. ಅದಲ್ಲದೆ ಈಚೆಗೆ ಕಣ್ಣೂರಿನ ಫವರ್‌ಫುಲ್ ಭಗವತಿ ದೇವಸ್ಥಾನಕ್ಕೆ ದರ್ಶನ್ ತಮ್ಮ ಫ್ಯಾಮಿಲಿ ಜತೆ ಭೇಟಿ ನೀಡಿದ್ದರು.

ಇದೀಗ ವಿಜಯಲಕ್ಷ್ಮಿ ಅವರು ತಮ್ಮ ಫ್ಯಾಮಿಲಿ ಫೋಟೋವನ್ನು ಶೇರ್ ಮಾಡಿದ್ದಾರೆ. ಅದರಲ್ಲಿ ಅಭಿಮನ್ಯು ಆನೆ ಎದುರು ವಿಜಯಲಕ್ಷ್ಮಿ, ದರ್ಶನ್ ಹಾಗೂ ವಿನೀಶ್ ನಿಂತು ಫೋಟೋಗೆ ಫೋಸ್ ನೀಡಿದ್ದಾರೆ.

ಇದನ್ನು ನೋಡಿದ ದರ್ಶನ್ ಅಭಿಮಾನಿಗಳು ಯಾರ ಕೆಟ್ಟ ದೃಷ್ಟಿಯೂ ಈ ಸುಂದರ ಕುಟುಂಬದ ಮೇಲೆ ಬೀಳದಿರಲಿ ಎಂದು ಹಾರೈಸಿದ್ದಾರೆ.  ಸದ್ಯ ದರ್ಶನ್ ಅವರ ಮುಂದಿನ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments