Webdunia - Bharat's app for daily news and videos

Install App

ಕೊಲ್ಲೂರಿನ ಪವರ್ ಫುಲ್ ಪ್ರಸಾದ ದರ್ಶನ್ ಗೆ ತಲುಪಿಸಲಿರುವ ಪತ್ನಿ ವಿಜಯಲಕ್ಷ್ಮಿ

Krishnaveni K
ಶನಿವಾರ, 27 ಜುಲೈ 2024 (11:29 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗಾಗಿ ಕೊಲ್ಲೂರಿನಲ್ಲಿ ಪೂಜೆ ಮಾಡಿಸಿದ್ದ ವಿಜಯಲಕ್ಷ್ಮಿ ಪ್ರಸಾದವನ್ನು ಪತಿಗೆ ತಲುಪಿಸಲಿದ್ದಾರೆ.

ಬಂಧನದಲ್ಲಿರುವ ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮಿ ದರ್ಶನ್ ನಿನ್ನೆ ಕೊಲ್ಲೂರು ದೇವಾಲಯಕ್ಕೆ  ತೆರಳಿ ಪೂಜೆ ಸಲ್ಲಿಸಿದ್ದರು. ದರ್ಶನ್ ಹೆಸರಿನಲ್ಲಿ ನವಚಂಡಿಕಾ ಯಾಗ ನಡೆಸಿದ್ದರು. ಇದಕ್ಕೆ ಮೊದಲು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ತಮ್ಮ ಆಪ್ತರ ಜೊತೆ ದೇವಾಲಯಕ್ಕೆ ಬಂದಿದ್ದ ವಿಜಯಲಕ್ಷ್ಮಿ ಮಳೆಯ ನಡುವೆಯೂ ಪೂಜೆ ಸಲ್ಲಿಸಿದ್ದರು. ಬಳಿಕ ಅರ್ಚಕರೂ ದರ್ಶನ್ ಹೆಸರಿನಲ್ಲಿ ಪ್ರಾರ್ಥನೆ ನಡೆದಿರುವುದಾಗಿ ಮಾಹಿತಿ ನೀಡಿದ್ದರು. ಇದೀಗ ವಿಜಯಲಕ್ಷ್ಮಿ ಚಂಡಿಕಾಯಾಗದಲ್ಲಿ ಪಡೆದ ಪ್ರಸಾದವನ್ನು ದರ್ಶನ್ ಗೆ ತಲುಪಿಸಲಿದ್ದಾರಂತೆ.

ಸೋಮವಾರ ವಿಜಯಲಕ್ಷ್ಮಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಕೊಲ್ಲೂರಿನ ಪವರ್ ಫುಲ್ ಪ್ರಸಾದವನ್ನು ದರ್ಶನ್ ಗೆ ತಲುಪಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರವಷ್ಟೇ ದಿನಕರ್ ತೂಗುದೀಪ ಜೊತೆ ಬಂದಿದ್ದ ವಿಜಯಲಕ್ಷ್ಮಿ ಪತಿಗೆ ಧೈರ್ಯ ತುಂಬಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments