Webdunia - Bharat's app for daily news and videos

Install App

ಅಪಪ್ರಚಾರ, ಪೈರಸಿ ಕಾಟದ ನಡುವೆ ವಿಕ್ರಾಂತ್ ರೋಣ ಗಳಿಕೆಗೆ ಪೆಟ್ಟು

Webdunia
ಸೋಮವಾರ, 1 ಆಗಸ್ಟ್ 2022 (08:20 IST)
ಬೆಂಗಳೂರು: ಒಂದೆಡೆ ಅಪಪ್ರಚಾರದ ಹೊಡೆತ ಮತ್ತೊಂದೆಡೆ ಪೈರಸಿ ಕಾಟ. ಇದರಿಂದಾಗಿ ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಗಳಿಕೆಗೆ ಪೆಟ್ಟು ಬಿದ್ದಿದೆ.

ವಿಕ್ರಾಂತ್ ರೋಣ ಸಿನಿಮಾ ಮೊದಲ ದಿನ ಭರ್ಜರಿ ಗಳಿಕೆ ಮಾಡಿತ್ತು. ಆದರೆ ಅದಾದ ಬಳಿಕ ಚಿತ್ರ ರಂಗಿತರಂಗ ಸಿನಿಮಾವನ್ನೇ ಹೋಲುತ್ತಿದೆ ಎಂದು ಅಪಪ್ರಚಾರ ಎಬ್ಬಿಸಲಾಯಿತು. ಇದರ ಜೊತೆಗೆ ಬಿಡುಗಡೆಯಾದ ಮೊದಲ ದಿನವೇ ಚಿತ್ರ ಆನ್ ಲೈನ್ ನಲ್ಲಿ ಸೋರಿಕೆಯಾಗಿತ್ತು.

ಇದರಿಂದಾಗಿ ಮೂರನೇ ದಿನಕ್ಕೆ ಕಲೆಕ್ಷನ್ ಡಲ್ ಹೊಡೆಯಿತು. ಇದು ನಿರ್ಮಾಪಕರ ಚಿಂತೆಗೆ ಕಾರಣವಾಗಿದೆ. ದಯವಿಟ್ಟು ಚಿತ್ರ ನೋಡದೇ ಅಪಪ್ರಚಾರ ಮಾಡಬೇಡಿ, ಇದರಿಂದ ನಿರ್ಮಾಪಕರಿಗೆ ನಷ್ಟವಾಗುತ್ತಿದೆ ಎಂದು ನಿರ್ಮಾಪಕ ಜ್ಯಾಕ್ ಮಂಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments