ಬಿಡುಗಡೆಯಾದ ದಿನವೇ ವಿಕ್ರಾಂತ್ ರೋಣಗೆ ಪೈರಸಿಕೋರರ ಕಾಟ

Webdunia
ಗುರುವಾರ, 28 ಜುಲೈ 2022 (16:06 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಇಂದು ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಈ ನಡುವೆ ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್ ಲೈನ್ ನಲ್ಲಿ ಸೋರಿಕೆಯಾದ ಮಾಹಿತಿ ಬಂದಿದೆ.

ಪೈರಸಿ ತಡೆಗೆ ಚಿತ್ರತಂಡ ಸಾಕಷ್ಟು ಪ್ರಯತ್ನ ನಡೆಸಿತ್ತು. ಪೈರಸಿ ತಡೆ ತಂಡದ ಜೊತೆ ಕೈ ಜೋಡಿ ನಿಯಂತ್ರಣ ಹೇರಲು ಯತ್ನಿಸಿತ್ತು. ಅಲ್ಲದೆ, ಸಿನಿಮಾ ದೃಶ್ಯಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿದ್ದು ಕಂಡುಬಂದರೆ ತಕ್ಷಣವೇ ಮಾಹಿತಿ ಕೊಡಿ ಎಂದು ವ್ಯಾಟ್ಸಪ್ ಸಂಖ್ಯೆಯನ್ನೂ ನೀಡಲಾಗಿತ್ತು.

ಹಾಗಿದ್ದರೂ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಿನಿಮಾ ಆನ್ ಲೈನ್ ನಲ್ಲಿ ಸೋರಿಕೆಯಾಗಿರುವುದು ವಿಪರ್ಯಾಸ. ಇದು ನಿರ್ಮಾಪಕರಿಗೆ ನಷ್ಟವುಂಟು ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments