Webdunia - Bharat's app for daily news and videos

Install App

ಬಿಡುಗಡೆಯಾದ ದಿನವೇ ವಿಕ್ರಾಂತ್ ರೋಣಗೆ ಪೈರಸಿಕೋರರ ಕಾಟ

Webdunia
ಗುರುವಾರ, 28 ಜುಲೈ 2022 (16:06 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಇಂದು ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಈ ನಡುವೆ ಚಿತ್ರ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್ ಲೈನ್ ನಲ್ಲಿ ಸೋರಿಕೆಯಾದ ಮಾಹಿತಿ ಬಂದಿದೆ.

ಪೈರಸಿ ತಡೆಗೆ ಚಿತ್ರತಂಡ ಸಾಕಷ್ಟು ಪ್ರಯತ್ನ ನಡೆಸಿತ್ತು. ಪೈರಸಿ ತಡೆ ತಂಡದ ಜೊತೆ ಕೈ ಜೋಡಿ ನಿಯಂತ್ರಣ ಹೇರಲು ಯತ್ನಿಸಿತ್ತು. ಅಲ್ಲದೆ, ಸಿನಿಮಾ ದೃಶ್ಯಗಳು ಆನ್ ಲೈನ್ ನಲ್ಲಿ ಸೋರಿಕೆಯಾಗಿದ್ದು ಕಂಡುಬಂದರೆ ತಕ್ಷಣವೇ ಮಾಹಿತಿ ಕೊಡಿ ಎಂದು ವ್ಯಾಟ್ಸಪ್ ಸಂಖ್ಯೆಯನ್ನೂ ನೀಡಲಾಗಿತ್ತು.

ಹಾಗಿದ್ದರೂ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಿನಿಮಾ ಆನ್ ಲೈನ್ ನಲ್ಲಿ ಸೋರಿಕೆಯಾಗಿರುವುದು ವಿಪರ್ಯಾಸ. ಇದು ನಿರ್ಮಾಪಕರಿಗೆ ನಷ್ಟವುಂಟು ಮಾಡಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments