Webdunia - Bharat's app for daily news and videos

Install App

ವಿಕ್ರಾಂತ್ ರೋಣ ಜೊತೆಗೆ ಮತ್ತೊಂದು ಕನ್ನಡ ಸಿನಿಮಾ ಇಂದಿನಿಂದ ಒಟಿಟಿಯಲ್ಲಿ ಪ್ರಸಾರ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (08:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಇಂದಿನಿಂದ ಒಟಿಟಿಯಲ್ಲಿ ಪ್ರಸಾರ ಕಾಣುತ್ತಿದೆ.

ಜೀ5  ಆಪ್ ನಲ್ಲಿ ವಿಕ್ರಾಂತ್ ರೋಣ ಎಲ್ಲಾ ಭಾಷೆಗಳಲ್ಲಿ ಇಂದಿನಿಂದ ಪ್ರಸಾರ ಕಾಣಲಿದೆ. ಇದರ ಜೊತೆಗೆ ಮತ್ತೊಂದು ಕನ್ನಡ ಸಿನಿಮಾವೂ ಇಂದೇ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.

ನಟ ರಕ್ಷಿತ್ ಶೆಟ್ಟಿ ಅವರ ಪರಂವಾ ಸ್ಟುಡಿಯೋ ನಿರ್ಮಿಸಿದ್ದ ಅಚ್ಯುತ್ ಕುಮಾರ್, ಸಿರಿ, ಕೃಷ್ಣ ಹೆಬ್ಬಾಳೆ ಸೇರಿದಂತೆ ಪ್ರತಿಭಾವಂತ ಕಲಾವಿದರು ನಟಿಸಿದ್ದ ‘ಸಕುಟುಂಬ ಸಮೇತ’ ಸಿನಿಮಾ ಇಂದಿನಿಂದ ವೂಟ್ ಆಪ್ ನಲ್ಲಿ ಪ್ರಸಾರ ಕಾಣಲಿದೆ. ಇದಕ್ಕೂ ಮೊದಲು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments