Select Your Language

Notifications

webdunia
webdunia
webdunia
webdunia

ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನಲ್ಲಿ: ಉಪೇಂದ್ರ ಅತಿಥಿ

ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನಲ್ಲಿ: ಉಪೇಂದ್ರ ಅತಿಥಿ
ಬೆಂಗಳೂರು , ಮಂಗಳವಾರ, 26 ಜುಲೈ 2022 (16:15 IST)
ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

ಇಂದು ಸಂಜೆ 6 ಗಂಟೆಯಿಂದ ಬೆಂಗಳೂರಿನಲ್ಲಿರುವ ಲುಲು ಮಾಲ್ ನಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಲಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ತಂಡ ನಿನ್ನೆಯಷ್ಟೇ ಮುಂಬೈನಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆಸಿತ್ತು. ಈ ಕಾರ್ಯಕ್ರಮಕ್ಕೆ ನಟ ಸಲ್ಮಾನ್ ಖಾನ್ ಆಗಮಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾಗಳಿಂದ ಬ್ರೇಕ್ ಪಡೆಯಲು ನಿರ್ಧರಿಸಿದ ನಿತ್ಯಾ ಮೆನನ್