Webdunia - Bharat's app for daily news and videos

Install App

ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನಲ್ಲಿ: ಉಪೇಂದ್ರ ಅತಿಥಿ

Webdunia
ಮಂಗಳವಾರ, 26 ಜುಲೈ 2022 (16:15 IST)
ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಪ್ರಿ ರಿಲೀಸ್ ಈವೆಂಟ್ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

ಇಂದು ಸಂಜೆ 6 ಗಂಟೆಯಿಂದ ಬೆಂಗಳೂರಿನಲ್ಲಿರುವ ಲುಲು ಮಾಲ್ ನಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಯಾಗಲಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ತಂಡ ನಿನ್ನೆಯಷ್ಟೇ ಮುಂಬೈನಲ್ಲಿ ಪ್ರಿ ರಿಲೀಸ್ ಈವೆಂಟ್ ನಡೆಸಿತ್ತು. ಈ ಕಾರ್ಯಕ್ರಮಕ್ಕೆ ನಟ ಸಲ್ಮಾನ್ ಖಾನ್ ಆಗಮಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಈ ಒಬ್ಬ ವ್ಯಕ್ತಿಯನ್ನು ನೆಪ ಮಾಡಿ ಜಾಮೀನು ರದ್ದು ಮಾಡಬೇಡಿ ಎನ್ನುತ್ತಿರುವ ಪವಿತ್ರಾ ಗೌಡ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments