ವಿಕ್ರಾಂತ್ ರೋಣ ಬೇಟೆ ಶುರು! ಕಿಚ್ಚ ಸುದೀಪ್ ಫ್ಯಾನ್ಸ್ ಜೈಕಾರ

Webdunia
ಗುರುವಾರ, 28 ಜುಲೈ 2022 (08:00 IST)
ಬೆಂಗಳೂರು: ಇಂದಿನಿಂದ ವಿಶ್ವದಾದ್ಯಂತ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ರಿಲೀಸ್ ಆಗಿದೆ.

ಬೆಳ್ಳಂ ಬೆಳಿಗ್ಗೆಯೇ ಫಸ್ಟ್ ಶೋಗೇ ಜನ ಥಿಯೇಟರ್ ಗೆ ಮುತ್ತಿಕೊಂಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನ, ಥ್ರಿಲ್ಲಿಂಗ್ ಕತೆ, ಕಿಚ್ಚ ಸುದೀಪ್ ಖಡಕ್ ಅಭಿನಯ, ಕಣ್ಣಿಗೆ ತಂಪುಕೊಡಲು ಜ್ಯಾಕ್ವೆಲಿನ್ ಫರ್ನಾಂಡಿಸ್. ಇಷ್ಟು ಸಾಕಲ್ಲವೇ ವೀಕ್ಷಕರನ್ನು ಸೆರೆ ಹಿಡಿಯಲು.

3 ಡಿ ಮತ್ತು 2 ಡಿ ಶೋಗಳ ಮೊದಲ ದಿನದ ಟಿಕೆಟ್ ಭರ್ಜರಿ ಸೇಲ್ ಆಗಿದ್ದು, ಚಿತ್ರ ದಾಖಲೆಯ ಗಳಿಕೆ ಮಾಡಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ನಟ ದರ್ಶನ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಮುಂದಿನ ಸುದ್ದಿ
Show comments