ವಿಕ್ರಾಂತ್ ರೋಣ ಬೇಟೆ ಶುರು! ಕಿಚ್ಚ ಸುದೀಪ್ ಫ್ಯಾನ್ಸ್ ಜೈಕಾರ

Webdunia
ಗುರುವಾರ, 28 ಜುಲೈ 2022 (08:00 IST)
ಬೆಂಗಳೂರು: ಇಂದಿನಿಂದ ವಿಶ್ವದಾದ್ಯಂತ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ರಿಲೀಸ್ ಆಗಿದೆ.

ಬೆಳ್ಳಂ ಬೆಳಿಗ್ಗೆಯೇ ಫಸ್ಟ್ ಶೋಗೇ ಜನ ಥಿಯೇಟರ್ ಗೆ ಮುತ್ತಿಕೊಂಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನ, ಥ್ರಿಲ್ಲಿಂಗ್ ಕತೆ, ಕಿಚ್ಚ ಸುದೀಪ್ ಖಡಕ್ ಅಭಿನಯ, ಕಣ್ಣಿಗೆ ತಂಪುಕೊಡಲು ಜ್ಯಾಕ್ವೆಲಿನ್ ಫರ್ನಾಂಡಿಸ್. ಇಷ್ಟು ಸಾಕಲ್ಲವೇ ವೀಕ್ಷಕರನ್ನು ಸೆರೆ ಹಿಡಿಯಲು.

3 ಡಿ ಮತ್ತು 2 ಡಿ ಶೋಗಳ ಮೊದಲ ದಿನದ ಟಿಕೆಟ್ ಭರ್ಜರಿ ಸೇಲ್ ಆಗಿದ್ದು, ಚಿತ್ರ ದಾಖಲೆಯ ಗಳಿಕೆ ಮಾಡಬಹುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್ ಜತೆ ನಟಿ ಶೆಹನಾಜ್ ಗಿಲ್ ಡೇಟಿಂಗ್

ಅಯೋಧ್ಯೆಯಲ್ಲಿ ₹3.31ಕೋಟಿಯ ಭೂಮಿ ಖರೀದಿಸಿದ ನಟ ರಣಬೀರ್ ಕಪೂರ್

ರಜನಿಕಾಂತ್‌ ಅಭಿನಯದ ಜೈಲರ್ 2 ಸೆಟ್‌ನಲ್ಲಿ ದುರ್ಘಟನೆ: ವಿದ್ಯುತ್ ಶಾಕ್‌ ತಗಲಿ ತಂತ್ರಜ್ಞ ಸಾವು

ಇದೇನಾಗಿ ಹೋಯ್ತು.. ಸುಪ್ರೀಂಕೋರ್ಟ್ ತೀರ್ಪಿನಿಂದ ನಟ ದರ್ಶನ್ ಗೆ ಸಂಕಷ್ಟ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಮುಂದಿನ ಸುದ್ದಿ
Show comments