Select Your Language

Notifications

webdunia
webdunia
webdunia
webdunia

ವಿಕ್ರಾಂತ್ ರೋಣನ ಅಪ್ ಡೇಟ್ ಕಾತುರಕ್ಕೆ ಇಂದು ತೆರೆ

ವಿಕ್ರಾಂತ್ ರೋಣನ ಅಪ್ ಡೇಟ್ ಕಾತುರಕ್ಕೆ ಇಂದು ತೆರೆ
ಬೆಂಗಳೂರು , ಸೋಮವಾರ, 16 ಮೇ 2022 (08:59 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಬಗ್ಗೆ ಮಹತ್ವದ ಅಪ್ ಡೇಟ್ ಕೊಡುವುದಾಗಿ ಈಗಾಗಲೇ ಚಿತ್ರತಂಡ ಘೋಷಿಸಿದೆ.

ಇಂದು ಸಂಜೆ 5.05 ಕ್ಕೆ ಚಿತ್ರದ ಬಗ್ಗೆ ವಿಶೇಷ ಮಾಹಿತಿ ನೀಡುವುದಾಗಿ ಚಿತ್ರತಂಡ ಹೇಳಿದೆ. ಹೀಗಾಗಿ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ ಮೊದಲ ಹಾಡಿನ ಬಿಡುಗಡೆ ದಿನಾಂಕ ಬಹಿರಂಗವಾಗಲಿದೆ ಎನ್ನಲಾಗಿದೆ.

ಜುಲೈ 28 ಕ್ಕೆ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಇದಕ್ಕೂ ಮೊದಲು ಅಭಿಮಾನಿಗಳಿಗೆ ಒಂದೊಂದೇ ಅಪ್ ಡೇಟ್ ಕೊಡಲು ಚಿತ್ರತಂಡ ತಯಾರಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾನಿರೋದೇ ಹೀಗೆ ನೋಡಿ! ಖಾಸಗಿ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ