ಬುರ್ಜ್ ಖಲೀಫಾದಲ್ಲಿ ಇಂದು ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಅವತಾರ ಬಹಿರಂಗ

Webdunia
ಭಾನುವಾರ, 31 ಜನವರಿ 2021 (09:05 IST)
ದುಬೈ: ಕನ್ನಡ ಸಿನಿಮಾವೊಂದು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಇಂದು ಅಂತಹದ್ದೇ ಒಂದು ಸಂತಸದ ಕ್ಷಣಕ್ಕೆ ದುಬೈನ ಬುರ್ಜ್ ಖಲೀಫಾ ಸಾಕ್ಷಿಯಾಗಲಿದೆ.


ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಇಂದು ದುಬೈನ ಅತ್ಯಂತ ಎತ್ತರದ ಕಟ್ಟದ ಬುರ್ಜ್ ಖಲೀಫಾದಲ್ಲಿ ಅನಾವರಣಗೊಳ್ಳಲಿದೆ. ಕಿಚ್ಚ ಸುದೀಪ್ ರ ವಿಕ್ರಾಂತ್ ರೋಣ ಪಾತ್ರದ ಸರಿಸುಮಾರು 2000 ಅಡಿ ಕಟೌಟ್ ಇಂದು ರಾತ್ರಿ 9 ಗಂಟೆಗೆ ಅನಾವರಣಗೊಳ್ಳಲಿದೆ. ಇದು ಕಿಚ್ಚ ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ಆಗಿ ಪ್ರಸಾರವಾಗಲಿದೆ. ಈ ಕಟೌಟ್ ಕಟ್ಟಡದಲ್ಲಿ ಅನಾವರಣಗೊಳಿಸಲು ಚಿತ್ರತಂಡ ಸಾಕಷ್ಟು ಶ್ರಮಪಟ್ಟಿದೆಯಂತೆ. ಅವರ ಶ್ರಮದ ಪ್ರತಿಫಲ ಇಂದು ತಿಳಿದುಬರಲಿದೆ. ಸುದೀಪ್ ಚಿತ್ರ ಜೀವನಕ್ಕೆ 25 ವರ್ಷ ತುಂಬಿದ ಹಿನ್ನಲೆಯಲ್ಲಿ ವಿಕ್ರಾಂತ್ ರೋಣ ತಂಡ ಈ ವಿಶೇಷ ಗೌರವ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಸಿಎಂ ಡಿಕೆ ಶಿವಕುಮಾರ್ ನೋಡಲು ಬಂದ ಹಿರಿಯ ನಟಿ ಪ್ರೇಮಾಗೆ ನೋ ಎಂಟ್ರಿ ಎಂದ ಭದ್ರತಾ ಸಿಬ್ಬಂದಿ Video

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments