ವಿಕ್ರಾಂತ್ ರೋಣ ಅಪ್ ಡೇಟ್ ಇಂದೇ ಸಿಗಲಿದೆ!

Webdunia
ಬುಧವಾರ, 2 ಮಾರ್ಚ್ 2022 (17:16 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಅಪ್ ಡೇಟ್ ಒಂದನ್ನು ಚಿತ್ರತಂಡ ಇಂದೇ ನೀಡಲಿದೆ.

ಇಂದು ನಿರ್ದೇಶಕ ಅನೂಪ್ ಭಂಡಾರಿ ಹುಟ್ಟುಹಬ್ಬ. ನಿರ್ದೇಶಕರ ಹುಟ್ಟುಹಬ್ಬಕ್ಕೆ ಚಿತ್ರತಂಡ ಸರ್ಪೈಸ್ ಅಪ್ ಡೇಟ್ ಒಂದನ್ನು ಪ್ಲ್ಯಾನ್ ಮಾಡಿಕೊಂಡಿದೆ. ಈ ಬಗ್ಗೆ ಅನೂಪ್ ಭಂಡಾರಿ, ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ವಿಕ್ರಾಂತ್ ರೋಣ ಪ್ರಮೋಷನಲ್ ರೂಟ್ ಮ್ಯಾಪ್ ಪ್ರಕಟಿಸಿರುವ ಸುದೀಪ್, ಅನೂಪ್ ಭಂಡಾರಿ ಇಂದೇ ವಿಕ್ರಾಂತ್ ರೋಣನ ಅಪ್ ಡೇಟ್ ಸಿಗಲಿದೆ ಎಂದು ಅಭಿಮಾನಿಗಳಲ್ಲಿ ಕಾತುರ ಸೃಷ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿರುದ್ಧ ನನಗೆ ಧ್ವೇಷವಿಲ್ಲ, ಚಿನ್ನಯ್ಯನ ಅಪ್ಪಿಕೊಳ್ಳುತ್ತೇನೆ ಎಂದಿದ್ದು ನಿಜ: ಪ್ರಕಾಶ್ ರಾಜ್

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡೋಣ, ಮಾರಿಕೊಂಡ ಮಾಧ್ಯಮಗಳಿಗೆ ಸ್ವಾಗತ ಎಂದ ಪ್ರಕಾಶ್ ರಾಜ್

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಕಲ್ಕಿಯಿಂದ ಹೊರನಡೆದ ದೀಪಿಕಾ ಸ್ಥಾನಕ್ಕೆ ಜೀವ ತುಂಬಲಿದ್ದಾರೆ, ಸೌತ್‌ ಇಂಡಿಯಾ ಬ್ಯೂಟಿ

ವಿವಾದ ನಡುವೆಯೂ ದುಬಾರಿ ಕಾರಿನ ಒಡೆಯನಾದ ನಟ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments