Webdunia - Bharat's app for daily news and videos

Install App

ವಿಕ್ರಾಂತ್ ರೋಣ ಅಪ್ ಡೇಟ್ ಇಂದೇ ಸಿಗಲಿದೆ!

Webdunia
ಬುಧವಾರ, 2 ಮಾರ್ಚ್ 2022 (17:16 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಅಪ್ ಡೇಟ್ ಒಂದನ್ನು ಚಿತ್ರತಂಡ ಇಂದೇ ನೀಡಲಿದೆ.

ಇಂದು ನಿರ್ದೇಶಕ ಅನೂಪ್ ಭಂಡಾರಿ ಹುಟ್ಟುಹಬ್ಬ. ನಿರ್ದೇಶಕರ ಹುಟ್ಟುಹಬ್ಬಕ್ಕೆ ಚಿತ್ರತಂಡ ಸರ್ಪೈಸ್ ಅಪ್ ಡೇಟ್ ಒಂದನ್ನು ಪ್ಲ್ಯಾನ್ ಮಾಡಿಕೊಂಡಿದೆ. ಈ ಬಗ್ಗೆ ಅನೂಪ್ ಭಂಡಾರಿ, ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ವಿಕ್ರಾಂತ್ ರೋಣ ಪ್ರಮೋಷನಲ್ ರೂಟ್ ಮ್ಯಾಪ್ ಪ್ರಕಟಿಸಿರುವ ಸುದೀಪ್, ಅನೂಪ್ ಭಂಡಾರಿ ಇಂದೇ ವಿಕ್ರಾಂತ್ ರೋಣನ ಅಪ್ ಡೇಟ್ ಸಿಗಲಿದೆ ಎಂದು ಅಭಿಮಾನಿಗಳಲ್ಲಿ ಕಾತುರ ಸೃಷ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೊಲೀಸರು ಅರೆಸ್ಟ್ ಮಾಡಲು ಕಾಯ್ತಿದ್ದರೆ ದರ್ಶನ್ ಎಲ್ಲಿದ್ದಾರೆ ನೋಡಿ

ಪವಿತ್ರಾ ಗೌಡ ಅರೆಸ್ಟ್ ಮಾಡಲು ಬಂದ ಪೊಲೀಸರು: ಟೈಂ ಕೇಳಿದ ಪವಿತ್ರಾ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರದೋಶ್‌ ಪಾತ್ರವೇನು ಗೊತ್ತಾ

ದರ್ಶನ್ ಬೇಲ್ ಕ್ಯಾನ್ಸಲ್: ನಟಿ ರಮ್ಯಾ ಫುಲ್ ಖುಷಿ

ಬೇಲ್ ಕ್ಯಾನ್ಸಲ್ ಆಗುವಾಗ ಪವಿತ್ರಾ ಗೌಡ ಮನೆಯಲ್ಲಿದ್ದರೆ, ದರ್ಶನ್ ಎಲ್ಲಿ ಹೋದ್ರು

ಮುಂದಿನ ಸುದ್ದಿ
Show comments