ಜೈಲಿಂದ್ದ ಹೊರಬರುತ್ತಿದ್ದ ಹಾಗೇ ವಿಡಿಯೋ ಹಂಚಿಕೊಂಡ ವಿನಯ್‌ಗೌಡ

Sampriya
ಶನಿವಾರ, 29 ಮಾರ್ಚ್ 2025 (19:57 IST)
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿ, ಇದೀಗ ಜಾಮೀನು ಮೂಲಕ ಹೊರಬಂದಿರುವ ನಟ, ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ ಅವರು ರಾಜ್ಯದ ಜನತೆಯಲ್ಲಿ ಕ್ಷಮೆ ಕೋರಿ ವಿಡಿಯೋ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ, ಕಳೆದ ಕೆಲ ದಿನಗಳಿಂದ ಮಚ್ಚಿನ ಕಥೆ ನಡೆಯುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ವಿಡಿಯೋ ಮೂಲಕ ರಾಜ್ಯದ ಜನತೆಗೆ, ನನ್ನ ಅಭಿಮಾನಿಗಳಲ್ಲಿ ಹಾಗೂ ಫ್ಯಾಮಿಲಿ ಬಳಿ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.

ಮೊದಲನೆಯಾದಾಗಿ ನನ್ನಿಂದ್ದ ತೊಂದರೆಯಾಗಿರುವುದು ನನ್ನ ಪತ್ನಿ ಹಾಗೂ ಮಗನಿಗೆ. ನನ್ನ ಸ್ನೇಹಿತರಿಗೆ ತುಂಬಾ ತೊಂದರೆಯಾಗಿದೆ. ರಾತ್ರಿ ಹಗಲು ನನಗಾಗಿ ಸೆಂಟ್ರಲ್ ಜೈಲು ಮುಂದೆ ಕಾದು ಕುಳಿತಿದ್ದಾರೆ. ಈ ವಿಚಾರ ಇಷ್ಟೊಂದು ದೊಡ್ಡದಾಗುತ್ತದೆ ಎಂದು ಗೊತ್ತಿರಲಿಲ್ಲ. ನಾನು ಮಚ್ಚು ಹಿಡಿದು ರೀಲ್ಸ್ ಮಾಡಿದರಲ್ಲಿ ನನ್ನದು ತಪ್ಪಿದೆ. ನಾನು ಈ ರೀತಿಯ ಮಾಹಿತಿ ಹಂಚಿಕೊಳ್ಳಬಾರದಿತ್ತು ಎಂದು ಹೇಳಿದ್ದಾರೆ.

ಪೊಲೀಸರು ನಮ್ಮನ್ನು ಸಾಮಾನ್ಯ ಮನುಷ್ಯರಂತೆಯೇ ತನಿಖೆ ನಡೆಸಿದ್ದಾರೆ. ಸೆಲೆಬ್ರಿಟಿ ಎನ್ನುವ ವಿಚಾರವನ್ನು ಮುಂದಿಟ್ಟುಕೊಳ್ಳದೆ ತನಿಖೆ ನಡೆಸಲಾಗಿದೆ. ಕಾನೂನುಬದ್ಧವಾಗಿ ತನಿಖೆ ನಡೆಸಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments