Webdunia - Bharat's app for daily news and videos

Install App

ವಿನಯ್ ರಾಜ್ ಕುಮಾರ್ ಹೊಸ ಚಿತ್ರದ ಮುಹೂರ್ತಕ್ಕೆ ರಕ್ಷಿತ್ ಶೆಟ್ಟಿ ಅತಿಥಿ

Webdunia
ಸೋಮವಾರ, 9 ಸೆಪ್ಟಂಬರ್ 2019 (09:41 IST)
ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾ ಮುಹೂರ್ತ ನಿನ್ನೆ ನಡೆದಿದ್ದು, ರಕ್ಷಿತ್ ಶೆಟ್ಟಿ ಅತಿಥಿಯಾಗಿ ಆಗಮಿಸಿದ್ದಾರೆ.


ರಾಘವೇಂದ್ರ ರಾಜ್ ಕುಮಾರ್ ಬಾಕ್ಸರ್ ಆಗಿ ಈ ಸಿನಿಮಾದಲ್ಲಿ ಮಿಂಚಲಿದ್ದಾರೆ. ಅನಂತ್ ವರ್ಸಸ್ ನುಸ್ರತ್ ಸಿನಿಮಾ ಬಳಿಕ ರಾಘವೇಂದ್ರ ರಾಜ್ ಕುಮಾರ್ ರ ಮತ್ತೊಂದು ಸಿನಿಮಾ ಇದಾಗಿದೆ.

ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ಬಂದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್ ಕುಟುಂಬ ವರ್ಗವೇ ಹಾಜರಿತ್ತು. ಈ ಚಿತ್ರವನ್ನು ಕರಮ್ ಚಾವ್ಲಾ ನಿರ್ದೇಶನ ಮಾಡುತ್ತಿದ್ದಾರೆ. ಟೈಟಲ್ ಇನ್ನೂ ಅಂತಿಮವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಹಣೆಗೆ ಸಿಂಧೂರವಿಟ್ಟು ಲುಕ್‌ನಲ್ಲೇ ಪಾಕ್‌ಗೆ ದಿಟ್ಟ ಉತ್ತರಕೊಟ್ಟ ಕರಾವಳಿ ಬೆಡಗಿ ಐಶ್ವರ್ಯಾ ರೈ

Rape Case: ನಾಳೆ ಸಿನಿಮಾ ರೀಲಿಸ್ ಖುಷಿಯಲ್ಲಿದ್ದ ನಟ ಮಡೆನೂರು ಮನು ಅರೆಸ್ಟ್‌

ಅಬ್ದುಲ್‌ ಕಲಾಂ ಪಾತ್ರಕ್ಕೆ ಜೀವತುಂಬಲಿದ್ದಾರೆ ಧನುಷ್‌: ತೆರೆ ಮೇಲೆ ಬರಲಿದೆ ಮಿಸೈಲ್ ಮ್ಯಾನ್ ಕಹಾನಿ

ಕಾನ್ ಚಿತ್ರೋತ್ಸವದಲ್ಲಿ ಎದ್ದು ಕಾಣುವಂತೆ ಸಿಂಧೂರ ಧರಿಸಿ ಸೀರೆಯುಟ್ಟು ಮಿರಮಿಂಚಿದ ನಟಿ ಐಶ್ವರ್ಯಾ ರೈ

Madenur Manu: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್

ಮುಂದಿನ ಸುದ್ದಿ
Show comments