Webdunia - Bharat's app for daily news and videos

Install App

ಅಪ್ಪನ ಆಗಮನದ ಬಗ್ಗೆ ಖುಷಿ ವ್ಯಕ್ತಪಡಿಸಿದ ವಿನೀಶ್‌

sampriya
ಗುರುವಾರ, 31 ಅಕ್ಟೋಬರ್ 2024 (13:11 IST)
Normal 0 false false false EN-US X-NONE X-NONE MicrosoftInternetExplorer4
photo credit X

ಬೆಂಗಳೂರು: ಮಧ್ಯಂತರ ಜಾಮೀನು ಅಡಿಯಲ್ಲಿ ಜೈಲನಿಂದ ಬಿಡುಗಡೆಯಾದ ಅಪ್ಪನನ್ನು ಖುಷಿಯಲಿ ಸ್ವಾಗತಿಸಿದ ವಿನೀಶ್‌ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ರಿಯ್ಯಾಕ್ಷನ್‌ ಕೊಟ್ಟಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಕಿಂಗ್‌ ಇಮೋಜಿ ಹಾಕಿ ಅಪನ ಆಗಮನದ ಸಂತಸವನ್ನು ಸೋಶಿಯಲ್‌ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ಇಂದು ವಿನೀಶ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾನೆ. ದೀಪಾವಳಿ ಹಬ್ಬ ಮತ್ತು ಹುಟ್ಟುಹಬ್ಬವನ್ನು ಎರಡನ್ನು ತಂದೆಯ ಜೊತೆ ವಿನೀಶ್ ಆಚರಿಸಿಕೊಳ್ಳಲಿದ್ದಾರೆ. ಬರ್ತಡೇ ಹಿಂದಿನ ದಿನವೇ ದರ್ಶನ್‌ಮನೆಗೆ ವಾಪಾಸ್ಸಾಗಿರುವ ಮಗನ ಮುಖದಲ್ಲಿ ಮತ್ತಷ್ಟು ಹೆಚ್ಚು ಮಾಡಿದೆ.

ದರ್ಶನ್‌ ಅವರು ರಿಲೀಸ್‌ ಆಗಿ ತಮ್ಮ ಅಪಾರ್ಟ್‌ಮೆಂಟ್‌ ಸುತ್ತಾ ಅಭಿಮಾನಿಗಳು ಜಮಾಯಿಸಿದಾಗ ಅವರನ್ನು ಸಮಾಧಾನ ಪಡಿಸಲು ವಿನೀಶ್‌ ಹೊರಗಡೆ ಬಂದಿದ್ದಾರೆ. ದಯವಿಟ್ಟು ಪರಿಸ್ಥಿತಿ ಅರ್ಥ ಮಾಡಿಕೊಂಡು ಗದ್ದಲ ಎಬ್ಬಿಸಬೇಡಿ. ಕೋರ್ಟ್‌ನಲ್ಲಿ ಆದೇಶವರುವುದರಿಂದ ಸಮಸ್ಯೆಯಾಗುತ್ತದೆ. ದಯವಿಟ್ಟು ಇಲ್ಲಿದ್ದ ತೆರಳಿ ಎಂದು ಮನವಿ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments