Webdunia - Bharat's app for daily news and videos

Install App

ತಮ್ಮದೇ ಚಿತ್ರತಂಡದ ವಿರುದ್ಧ ವೇದಿಕೆಯಲ್ಲೇ ಅಸಮಾಧಾನ ಹೊರಹಾಕಿದ ವಿನೋದ್ ಪ್ರಭಾಕರ್

Webdunia
ಭಾನುವಾರ, 13 ಫೆಬ್ರವರಿ 2022 (08:40 IST)
ಬೆಂಗಳೂರು: ಮರಿ ಟೈಗರ್ ವಿನೋದ್ ಪ್ರಭಾಕರ್ ತಮ್ಮದೇ ಸಿನಿಮಾ ತಂಡದವರ ವಿರುದ್ಧ ಟ್ರೈಲರ್ ಲಾಂಚ್ ವೇದಿಕೆಯಲ್ಲಿ ಅಸಮಾಧಾನ ಹೊರಹಾಕಿದ ಘಟನೆ ನಡೆದಿದೆ.

ವಿನೋದ್ ನಾಯಕರಾಗಿರುವ ವರದ ಟ್ರೈಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಈ ವೇಳೆ ವೇದಿಕೆಯಲ್ಲಿ ವಿನೋದ್ ಪ್ರಭಾಕರ್, ಟ್ರೈಲರ್ ನಲ್ಲಿ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಿ ಅವರ ಫೋಟೋ ಹಾಕಿಲ್ಲ ಎಂದು ಬಹಿರಂಗವಾಗಿ ಕಿಡಿ ಕಾರಿದರು.

ಇದು ಚಿತ್ರತಂಡದೊಳಗಿನ ಮನಸ್ತಾಪವನ್ನು ಬಹಿರಂಗಗೊಳಿಸಿತು. ಈ ಸಿನಿಮಾವನ್ನು ಉದಯ್ ಪ್ರಕಾಶ್ ನಿರ್ಮಿಸಿದ್ದಾರೆ. ಫೆಬ್ರವರಿ 18 ರಂದು ಚಿತ್ರ ತೆರೆಗೆ ಬರುತ್ತಿದೆ. ಆದರೆ ಅದಕ್ಕೂ ಮೊದಲೇ ಚಿತ್ರತಂಡದಲ್ಲಿ ಮನಸ್ತಾಪ ಮೂಡಿರುವುದು ಬೇಸರದ ಸಂಗತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments