ತಮ್ಮದೇ ಚಿತ್ರತಂಡದ ವಿರುದ್ಧ ವೇದಿಕೆಯಲ್ಲೇ ಅಸಮಾಧಾನ ಹೊರಹಾಕಿದ ವಿನೋದ್ ಪ್ರಭಾಕರ್

Webdunia
ಭಾನುವಾರ, 13 ಫೆಬ್ರವರಿ 2022 (08:40 IST)
ಬೆಂಗಳೂರು: ಮರಿ ಟೈಗರ್ ವಿನೋದ್ ಪ್ರಭಾಕರ್ ತಮ್ಮದೇ ಸಿನಿಮಾ ತಂಡದವರ ವಿರುದ್ಧ ಟ್ರೈಲರ್ ಲಾಂಚ್ ವೇದಿಕೆಯಲ್ಲಿ ಅಸಮಾಧಾನ ಹೊರಹಾಕಿದ ಘಟನೆ ನಡೆದಿದೆ.

ವಿನೋದ್ ನಾಯಕರಾಗಿರುವ ವರದ ಟ್ರೈಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಈ ವೇಳೆ ವೇದಿಕೆಯಲ್ಲಿ ವಿನೋದ್ ಪ್ರಭಾಕರ್, ಟ್ರೈಲರ್ ನಲ್ಲಿ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸಿ ಅವರ ಫೋಟೋ ಹಾಕಿಲ್ಲ ಎಂದು ಬಹಿರಂಗವಾಗಿ ಕಿಡಿ ಕಾರಿದರು.

ಇದು ಚಿತ್ರತಂಡದೊಳಗಿನ ಮನಸ್ತಾಪವನ್ನು ಬಹಿರಂಗಗೊಳಿಸಿತು. ಈ ಸಿನಿಮಾವನ್ನು ಉದಯ್ ಪ್ರಕಾಶ್ ನಿರ್ಮಿಸಿದ್ದಾರೆ. ಫೆಬ್ರವರಿ 18 ರಂದು ಚಿತ್ರ ತೆರೆಗೆ ಬರುತ್ತಿದೆ. ಆದರೆ ಅದಕ್ಕೂ ಮೊದಲೇ ಚಿತ್ರತಂಡದಲ್ಲಿ ಮನಸ್ತಾಪ ಮೂಡಿರುವುದು ಬೇಸರದ ಸಂಗತಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments