Webdunia - Bharat's app for daily news and videos

Install App

ನಿರ್ಮಾಪಕರ ಮೇಲೆ ಬೇಸರ ಹೊರಹಾಕಿದ ಶ್ಯಾಡೋ ನಾಯಕ ವಿನೋದ್ ಪ್ರಭಾಕರ್

Webdunia
ಬುಧವಾರ, 10 ಫೆಬ್ರವರಿ 2021 (10:17 IST)
ಬೆಂಗಳೂರು: ನಟ ವಿನೋದ್ ಪ್ರಭಾಕರ್ ಅಭಿನಯದ ‘ಶ್ಯಾಡೋ’ ಸಿನಿಮಾ ಕಳೆದ ವಾರ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ವಿಮರ್ಶೆ ಬಂದಿದ್ದರೂ ಸಾಕಷ್ಟು ಗಳಿಕೆ ಮಾಡದೇ ಇರುವುದಕ್ಕೆ ವಿನೋದ್ ನಿರ್ಮಾಪಕರ ಮೇಲೆ ಬೇಸರಗೊಂಡಿದ್ದಾರೆ.


ಕಾರಣ, ಶ್ಯಾಡೋ ರಾಂಗ್ ಟೈಂನಲ್ಲಿ ಬಿಡುಗಡೆ ಮಾಡಲಾಗಿದೆ ಎಂಬುದು ಅವರ ಅಭಿಪ್ರಾಯ. ಈಗಷ್ಟೇ ಜನ ಥಿಯೇಟರ್ ಗೆ ಬರುತ್ತಿದ್ದಾರೆ. ಇನ್ನು ಕೆಲವು ದಿನ ಕಳೆದು ಬಿಡುಗಡೆ ಮಾಡಿದ್ದರೆ, ಜನ ಸಿನಿಮಾ ನೋಡುತ್ತಿದ್ದರು. ಅವಸರದಲ್ಲಿ ಬಿಡುಗಡೆ ಮಾಡಿ, ಸರಿಯಾದ ಪ್ರಚಾರ ಕೊಡದೇ ಗಳಿಕೆಯಲ್ಲಿ ಸೊರಗಿತು ಎಂದು ವಿನೋದ್ ನಿರ್ಮಾಪಕರ ಮೇಲೆ ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments