Webdunia - Bharat's app for daily news and videos

Install App

ನಿರ್ಮಾಪಕರ ಮೇಲೆ ಬೇಸರ ಹೊರಹಾಕಿದ ಶ್ಯಾಡೋ ನಾಯಕ ವಿನೋದ್ ಪ್ರಭಾಕರ್

Webdunia
ಬುಧವಾರ, 10 ಫೆಬ್ರವರಿ 2021 (10:17 IST)
ಬೆಂಗಳೂರು: ನಟ ವಿನೋದ್ ಪ್ರಭಾಕರ್ ಅಭಿನಯದ ‘ಶ್ಯಾಡೋ’ ಸಿನಿಮಾ ಕಳೆದ ವಾರ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ವಿಮರ್ಶೆ ಬಂದಿದ್ದರೂ ಸಾಕಷ್ಟು ಗಳಿಕೆ ಮಾಡದೇ ಇರುವುದಕ್ಕೆ ವಿನೋದ್ ನಿರ್ಮಾಪಕರ ಮೇಲೆ ಬೇಸರಗೊಂಡಿದ್ದಾರೆ.


ಕಾರಣ, ಶ್ಯಾಡೋ ರಾಂಗ್ ಟೈಂನಲ್ಲಿ ಬಿಡುಗಡೆ ಮಾಡಲಾಗಿದೆ ಎಂಬುದು ಅವರ ಅಭಿಪ್ರಾಯ. ಈಗಷ್ಟೇ ಜನ ಥಿಯೇಟರ್ ಗೆ ಬರುತ್ತಿದ್ದಾರೆ. ಇನ್ನು ಕೆಲವು ದಿನ ಕಳೆದು ಬಿಡುಗಡೆ ಮಾಡಿದ್ದರೆ, ಜನ ಸಿನಿಮಾ ನೋಡುತ್ತಿದ್ದರು. ಅವಸರದಲ್ಲಿ ಬಿಡುಗಡೆ ಮಾಡಿ, ಸರಿಯಾದ ಪ್ರಚಾರ ಕೊಡದೇ ಗಳಿಕೆಯಲ್ಲಿ ಸೊರಗಿತು ಎಂದು ವಿನೋದ್ ನಿರ್ಮಾಪಕರ ಮೇಲೆ ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments