ರಾಜ್ಯ ಸರ್ಕಾರದ ವಿರುದ್ಧ ನಟ ವಿನೋದ್ ರಾಜ್ ಆಕ್ರೋಶ

Webdunia
ಭಾನುವಾರ, 30 ಜನವರಿ 2022 (09:58 IST)
ಬೆಂಗಳೂರು: ಕೊರೋನಾ ಸಂಖ್ಯೆ ಕಡಿಮೆಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಹಲವು ವಲಯಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಿದೆ. ಆದರೆ ಚಿತ್ರಮಂದಿರಗಳ ಮೇಲಿನ ನಿರ್ಬಂಧ ಮಾತ್ರ ಸಡಿಲಿಸಿಲ್ಲ. ಈ ಬಗ್ಗೆ ಹಿರಿಯ ನಟಿ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಉದ್ಯಮದಂತೆ ಚಿತ್ರರಂಗವೂ ಒಂದು ಉದ್ಯಮ. ಅದನ್ನು ನಂಬಿಕೊಂಡು ಹಲವು ಕುಟುಂಬಗಳಿವೆ. ಹೀಗಾಗಿ ಇದನ್ನು ಕಡೆಗಣಿಸಬೇಡಿ ಎಂದಿದ್ದಾರೆ.

ವಿಡಿಯೋ ಮೂಲಕ ಆಕ್ರೋಶ ಹೊರಹಾಕಿರುವ ವಿನೋದ್ ರಾಜ್, ಚಿತ್ರರಂಗದಲ್ಲಿ ಕಲೆಯನ್ನು ನಂಬಿ ಕೋಟ್ಯಂತರ ರೂಪಾಯಿ ಬಂಡವಾಳ ಹಾಕಲಾಗುತ್ತದೆ. ಈಗಾಗಲೇ ಹಲವು ಸಿನಿಮಾಗಳು ಬಿಡುಗಡೆಯಾಗದೇ ಬಾಕಿ ಉಳಿದಿವೆ. ಚಿತ್ರಮಂದಿರಗಳಿಗೆ ವಿನಾಯ್ತಿ ನೀಡದೇ ಹೋದರೆ ಇವುಗಳ ಕತೆಯೇನು? ಇವುಗಳನ್ನು ನಂಬಿಕೊಂಡು ಬದುಕುವವರ ಕತೆಯೇನು ಎಂದು ವಿನೋದ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments