Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ನಟ ವಿನೋದ್ ರಾಜ್ ಆಕ್ರೋಶ

Webdunia
ಭಾನುವಾರ, 30 ಜನವರಿ 2022 (09:58 IST)
ಬೆಂಗಳೂರು: ಕೊರೋನಾ ಸಂಖ್ಯೆ ಕಡಿಮೆಯಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಹಲವು ವಲಯಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಿದೆ. ಆದರೆ ಚಿತ್ರಮಂದಿರಗಳ ಮೇಲಿನ ನಿರ್ಬಂಧ ಮಾತ್ರ ಸಡಿಲಿಸಿಲ್ಲ. ಈ ಬಗ್ಗೆ ಹಿರಿಯ ನಟಿ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಉದ್ಯಮದಂತೆ ಚಿತ್ರರಂಗವೂ ಒಂದು ಉದ್ಯಮ. ಅದನ್ನು ನಂಬಿಕೊಂಡು ಹಲವು ಕುಟುಂಬಗಳಿವೆ. ಹೀಗಾಗಿ ಇದನ್ನು ಕಡೆಗಣಿಸಬೇಡಿ ಎಂದಿದ್ದಾರೆ.

ವಿಡಿಯೋ ಮೂಲಕ ಆಕ್ರೋಶ ಹೊರಹಾಕಿರುವ ವಿನೋದ್ ರಾಜ್, ಚಿತ್ರರಂಗದಲ್ಲಿ ಕಲೆಯನ್ನು ನಂಬಿ ಕೋಟ್ಯಂತರ ರೂಪಾಯಿ ಬಂಡವಾಳ ಹಾಕಲಾಗುತ್ತದೆ. ಈಗಾಗಲೇ ಹಲವು ಸಿನಿಮಾಗಳು ಬಿಡುಗಡೆಯಾಗದೇ ಬಾಕಿ ಉಳಿದಿವೆ. ಚಿತ್ರಮಂದಿರಗಳಿಗೆ ವಿನಾಯ್ತಿ ನೀಡದೇ ಹೋದರೆ ಇವುಗಳ ಕತೆಯೇನು? ಇವುಗಳನ್ನು ನಂಬಿಕೊಂಡು ಬದುಕುವವರ ಕತೆಯೇನು ಎಂದು ವಿನೋದ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments