Webdunia - Bharat's app for daily news and videos

Install App

ಸಾಯಿ ಪಲ್ಲವಿ ಹೇಳಿಕೆಯಿಂದ ವಿರಾಟ ಪರ್ವಂ ಗಳಿಕೆಗೆ ನಷ್ಟವಾಯ್ತಾ?

Webdunia
ಭಾನುವಾರ, 19 ಜೂನ್ 2022 (08:50 IST)
ಹೈದರಾಬಾದ್: ಸಾಯಿ ಪಲ್ಲವಿ-ರಾಣಾ ದಗ್ಗುಬಟ್ಟಿ ಅಭಿನಯದ ವಿರಾಟ ಪರ್ವಂ ಮೊನ್ನೆಯಷ್ಟೇ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾ ಬಿಡುಗಡೆಗೆ ಕೆಲವೇ ಕ್ಷಣಗಳ ಮೊದಲು ಸಾಯಿ ಪಲ್ಲವಿ ನೀಡಿದ್ದ ಹೇಳಿಕೆ ಚಿತ್ರದ ಗಳಿಕೆಗೆ ತೊಂದರೆ ಮಾಡಿತಾ ಎಂಬ ಅನುಮಾನ ಮೂಡಿದೆ.

ನಕ್ಸಲೈಟ್ ಗಳ ಕತೆಯಾಧಾರಿತ ಸಿನಿಮಾ ‘ವಿರಾಟ ಪರ್ವಂ’. ಈ ಸಿನಿಮಾದ ಟ್ರೈಲರ್ ಗೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಆದರೆ ಬಿಡುಗಡೆ ಹಿಂದಿನ ದಿನ ಸಾಯಿ ಪಲ್ಲವಿ ಕಾಶ್ಮೀರ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಮಾಡಿದವರ ಹತ್ಯೆ ಒಂದೇ ಎಂದು ಹೇಳಿಕೆ ನೀಡಿದ್ದರು.

ಆದರೆ ಈ ಹೇಳಿಕೆ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಕಾರಣಕ್ಕೆ ಬಾಯ್ಕಾಟ್ ವಿರಾಟ ಪರ್ವಂ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಕೂಡಾ ಆಗಿತ್ತು. ಇದರ ಬೆನ್ನಲ್ಲೇ ಚಿತ್ರ ಮೊದಲ ದಿನ ಆಂಧ್ರದಲ್ಲಿ ಕೇವಲ 5 ಕೋಟಿ ರೂ. ಗಳಿಕೆ ಮಾಡಿದೆ ಎಂಬ ಸುದ್ದಿಯಿದೆ. ಹೀಗಾಗಿ ಗಲ್ಲಾಪೆಟ್ಟಿಗೆಯಲ್ಲಿ ವಿರಾಟ ಪರ್ವಂ ಕೊಂಚ ಹಿನ್ನಡೆ ಅನುಭವಿಸಿದೆ ಎಂದೇ ಹೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments