Webdunia - Bharat's app for daily news and videos

Install App

ವಿಕ್ರಾಂತ್ ರೋಣ ಮೆಚ್ಚಿಕೊಂಡ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್

Webdunia
ಸೋಮವಾರ, 4 ಏಪ್ರಿಲ್ 2022 (09:30 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಸಿನಿಮಾ ಟೀಸರ್ ಯುಗಾದಿ ಹಬ್ಬಕ್ಕೆ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು.

ಈ ಸಿನಿಮಾದ ಟೀಸರ್ ವೀಕ್ಷಿಸಿದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ವಿಕ್ರಾಂತ್ ರೋಣ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಅಲ್ಲದೆ ಸುದೀಪ್ ಗೂ ಶುಭ ಹಾರೈಸಿದ್ದಾರೆ.

ಕ್ರಿಕೆಟ್ ಪ್ರಿಯರಾಗಿರುವ ಕಿಚ್ಚ ಸುದೀಪ್ ಗೆ ಸೆಹ್ವಾಗ್ ಜೊತೆ ಉತ್ತಮ ಸ್ನೇಹ ಸಂಬಂಧವಿದೆ. ಇದೇ ಕಾರಣಕ್ಕೆ ವಿಕ್ರಾಂತ್ ರೋಣ ಸಿನಿಮಾ ಟೀಸರ್ ಬಗ್ಗೆ ಸೆಹ್ವಾಗ್ ಮೆಚ್ಚುಗೆಯ ಮಾತನಾಡಿದ್ದಾರೆ. ಜುಲೈ 28 ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments