Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ಗೆ ವಿಶಿಷ್ಟ ಗೌರವ ಸಲ್ಲಿಸಿದ ತಮಿಳು ನಟ ವಿಶಾಲ್

Webdunia
ಶುಕ್ರವಾರ, 5 ನವೆಂಬರ್ 2021 (09:40 IST)
ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ತಮಿಳು ನಟ ವಿಶಾಲ್ ವಿಶಿಷ್ಟವಾಗಿ ಗೌರವ ನಮನ ಸಲ್ಲಿಸಿದ್ದಾರೆ.

ಗ್ರೀನ್ ಇಂಡಿಯಾ ಚಾಲೆಂಜ್ ಅಭಿಯಾನದಲ್ಲಿ ಪಾಲ್ಗೊಂಡ ವಿಶಾಲ್ ಸಸಿಯೊಂದನ್ನು ನೆಟ್ಟು ಅದಕ್ಕೆ ‘ಪುನೀತ್’ ಎಂದು ನಾಮಕರಣ ಮಾಡಿ ಅಗಲಿದ ಗೆಳೆಯನಿಗೆ ನಮನ ಸಲ್ಲಿಸಿದ್ದಾರೆ. ಈ ವೇಳೆ ವಿಶಾಲ್ ಗೆ ನಟ ಆರ್ಯ ಕೂಡಾ ಸಾಥ್ ನೀಡಿದ್ದಾರೆ.

ಇದಕ್ಕೂ ಮೊದಲು ವಿಶಾಲ್ ಪುನೀತ್ ಆರಂಭಿಸಿದ್ದ ಸಾವಿರಾರು ಮಕ್ಕಳ ಉಚಿತ ಶಿಕ್ಷಣ ಜವಾಬ್ಧಾರಿಯನ್ನು ತಾನು ಹೊತ್ತುಕೊಳ್ಳುವುದಾಗಿ ಘೋಷಿಸಿದ್ದರು. ಇದೀಗ ತಾವು ನೆಟ್ಟ ಸಸಿಗೆ ಪುನೀತ್ ಎಂದು ನಾಮಕರಣ ಮಾಡಿ ಗೌರವ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments