Webdunia - Bharat's app for daily news and videos

Install App

ಶಕ್ತಿಧಾಮಕ್ಕೆ ಭೇಟಿ ಕೊಟ್ಟ ತಮಿಳು ನಟ ವಿಶಾಲ್

Webdunia
ಶನಿವಾರ, 10 ಸೆಪ್ಟಂಬರ್ 2022 (16:13 IST)
ಮೈಸೂರು: ಡಾ.ರಾಜ್ ಕುಟುಂಬ ನಡೆಸಿಕೊಂಡು ಬರುತ್ತಿರುವ ಮೈಸೂರಿನ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನರಾದಾಗ ಅವರು ಶಕ್ತಿಧಾಮದಲ್ಲಿರುವ ಬಡ ಹೆಣ್ಣುಮಕ್ಕಳಿಗೆ ಸಹಾಯ ಜೊತೆಗೆ ಇನ್ನೂ ಅನೇಕ ಸಮಾಜಸೇವೆ ಎಲ್ಲರಿಗೂ ಗೊತ್ತಾಗಿತ್ತು. ಪುನೀತ್ ನಮನ ಕಾರ್ಯಕ್ರಮದಲ್ಲಿ ಶಕ್ತಿಧಾಮಕ್ಕೆ ನಾನು ಮನೆ ಕಟ್ಟಲು ಎತ್ತಿಟ್ಟಿರುವ ಹಣ ನೀಡಿ ಸಹಾಯ ಮಾಡುತ್ತೇನೆ, ಅದಕ್ಕೆ ದೊಡ್ಮನೆ ಕುಟುಂಬ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಂಡಿದ್ದರು.

ಪುನೀತ್ ನಿಧನದ ಬಳಿಕ ಶಿವರಾಜ್ ಕುಮಾರ್-ಗೀತಾ ದಂಪತಿ ಶಕ್ತಿಧಾಮದ ಸಂಪೂರ್ಣ ಹೊಣೆ ಹೊತ್ತುಕೊಂಡಿದ್ದಾರೆ. ಇದೀಗ ಅದೇ ಶಕ್ತಿಧಾಮಕ್ಕೆ ಭೇಟಿ ನೀಡಿರುವ ವಿಶಾಲ್, ಇಲ್ಲಿನ ಮಕ್ಕಳನ್ನು ಮಾತನಾಡಿಸಿ ಎಲ್ಲರ ಜೊತೆ ಹಾಡಿ, ಕುಣಿದು ಖುಷಿಪಟ್ಟಿದ್ದಾರೆ. ಮುಂದೆ ತಾನೂ ಶಕ್ತಿಧಾಮದ ಸ್ವಯಂ ಸೇವಕನಾಗಿರಲು ಬಯಸುತ್ತೇನೆ ಎಂದು ವಿಶಾಲ್ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments