Select Your Language

Notifications

webdunia
webdunia
webdunia
webdunia

ಸಾಹಸಸಿಂಹ ವಿಷ್ಣುವರ್ಧನ್ 11 ನೇ ಪುಣ್ಯಸ್ಮರಣೆ

ಸಾಹಸಸಿಂಹ ವಿಷ್ಣುವರ್ಧನ್ 11 ನೇ ಪುಣ್ಯಸ್ಮರಣೆ
ಬೆಂಗಳೂರು , ಬುಧವಾರ, 30 ಡಿಸೆಂಬರ್ 2020 (09:29 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ 11 ನೇ ಪುಣ್ಯತಿಥಿ ಇಂದು. ಈ ದಿನ ಅವರ ಹೆಸರಿನಲ್ಲಿ ಹಲವು ಸಮಾಜ ಮುಖೀ ಕಾರ್ಯಕ್ರಮಗಳನ್ನು ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದಾರೆ.


ಇತ್ತೀಚೆಗೆ ಅವರ ಪುತ್ಥಳಿ ಧ್ವಂಸ ಪ್ರಕರಣ, ತೆಲುಗು ನಟನ ಅವಹೇಳನಕಾರಿ ಹೇಳಿಕೆಯಿಂದಾಗಿ ಅಭಿಮಾನಿಗಳಿಗೆ ಬೇಸರವಾಗಿತ್ತು. ಇಂದು ವಿಷ್ಣುವರ್ಧನ್ ಅಗಲಿ 11 ವರ್ಷಗಳಾಗಿದ್ದು, ಈ ಬಾರಿ ಕುಟುಂಬ ಸದಸ್ಯರು ಅವರ ಸ್ಮಾರಕ ನಿರ್ಮಾಣ ಸ್ಥಳದಲ್ಲೇ ಅಭಿಮಾನಿಗಳ ಜೊತೆ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡಲಿದೆ. ಅಭಿಮಾನಿಗಳು ಸಾಹಸಸಿಂಹನ ಪರವಾಗಿ ರಕ್ತದಾನ, ಅನ್ನದಾನ, ಪರಿಸರ ಸಂರಕ್ಷಣೆ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಅದೇ ಹಳೆ ಮನೆಗೆ ಭೇಟಿ ನೀಡಿದ ಕಿಚ್ಚ ಸುದೀಪ್