Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಸಹಾಯಕನಿಂದ ಸಹಾಯಕ್ಕಾಗಿ ಮೊರೆ

Webdunia
ಬುಧವಾರ, 10 ಮಾರ್ಚ್ 2021 (10:51 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಸಹಾಯಕರಾಗಿ 40 ವರ್ಷ ಕಾಲ ಜೊತೆಗಿದ್ದ ಭಾಸ್ಕರ್ ತಮ್ಮ ಪುತ್ರನ ಚಿಕಿತ್ಸೆಗೆ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.


ಕೆಲವು ವರ್ಷಗಳ ಹಿಂದೆ ಅವರ ಕಿರಿಯ ಮಗ ಮೃತಪಟ್ಟಿದ್ದ. ಈಗ  ಅವರ ಹಿರಿಯ ಮಗ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದಾನೆ. ಇದೀಗ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ಭಾಸ್ಕರ್ ಚಿಕಿತ್ಸೆಗೆ ಹಣ ಹೊಂದಿಸಲು ದಾನಿಗಳ ನೆರವು ಕೋರಿದ್ದಾರೆ.

ಅವರಿಗೆ ಸಹಾಯ ಮಾಡಲು ಮನಸ್ಸಿದ್ದವರು ಫೋನ್ ಪೇ, ಗೂಗಲ್ ಪೇ ಮೂಲಕ 9449116629 ಸಂಖ್ಯೆಗೆ ಹಣ ಕಳುಹಿಸಬಹುದು. ಅಥವಾ ಕರ್ನಾಟಕ ಬ್ಯಾಂಕ್ ಚಿಕ್ಕಪೇಟೆ ಬ್ರ್ಯಾಂಚ್ ಎಸ್ ಬಿ ಖಾತೆ ನಂ.4992500104829501 ಕ್ಕೆ ಹಣ ಕಳುಹಿಸಬಹುದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments