Webdunia - Bharat's app for daily news and videos

Install App

ಕಿಚ್ಚ ಸುದೀಪ್ ಹೊಗಳಿದ ವಿಶ್ವನಾಥನ್ ಆನಂದ್

Webdunia
ಸೋಮವಾರ, 14 ಜೂನ್ 2021 (09:24 IST)
ಬೆಂಗಳೂರು: ಕೊರೋನಾ ಸಂಕಷ್ಟಪೀಡಿತರಿಗಾಗಿ ಸಹಾಯಾರ್ಥ ಚೆಸ್ ಪಂದ್ಯವಾಡಿದ ಕಿಚ್ಚ ಸುದೀಪ್ ಗೆ ವಿಶ್ವಚಾಂಪಿಯನ್ ವಿಶ್ವನಾಥನ್ ಆನಂದ್ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಸಂಜೆ ವಿಶ್ವನಾಥನ್ ಆನಂದ್ ಏಕಕಾಲದಲ್ಲಿ ಒಟ್ಟು 10 ಸೆಲೆಬ್ರಿಟಿಗಳೊಂದಿಗೆ ಚೆಸ್ ಪಂದ್ಯವಾಡಿದ್ದರು. ಈ ಪೈಕಿ ಸುದೀಪ್ ಅಲ್ಲದೆ, ಕ್ರಿಕೆಟಿಗ ಯಜುವೇಂದ್ರ ಚಾಹಲ್, ರಿತೇಶ್ ದೇಶಮುಖ್, ಸಾಜಿದ್ ನಾಡಿಯವಾಲ್ ಸೇರಿದಂತೆ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

ಈ ಪಂದ್ಯದಲ್ಲಿ ಸುದೀಪ್ ಜೊತೆಗೆ ಆಡಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದ ಆನಂದ್, ಅವರು ನನಗೆ ಉತ್ತಮ ಪೈಪೋಟಿ ನೀಡಿದರು ಎಂದು ವಿಶೇಷವಾಗಿ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments