ಕಿಚ್ಚ ಸುದೀಪ್ ಹೊಗಳಿದ ವಿಶ್ವನಾಥನ್ ಆನಂದ್

Webdunia
ಸೋಮವಾರ, 14 ಜೂನ್ 2021 (09:24 IST)
ಬೆಂಗಳೂರು: ಕೊರೋನಾ ಸಂಕಷ್ಟಪೀಡಿತರಿಗಾಗಿ ಸಹಾಯಾರ್ಥ ಚೆಸ್ ಪಂದ್ಯವಾಡಿದ ಕಿಚ್ಚ ಸುದೀಪ್ ಗೆ ವಿಶ್ವಚಾಂಪಿಯನ್ ವಿಶ್ವನಾಥನ್ ಆನಂದ್ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಸಂಜೆ ವಿಶ್ವನಾಥನ್ ಆನಂದ್ ಏಕಕಾಲದಲ್ಲಿ ಒಟ್ಟು 10 ಸೆಲೆಬ್ರಿಟಿಗಳೊಂದಿಗೆ ಚೆಸ್ ಪಂದ್ಯವಾಡಿದ್ದರು. ಈ ಪೈಕಿ ಸುದೀಪ್ ಅಲ್ಲದೆ, ಕ್ರಿಕೆಟಿಗ ಯಜುವೇಂದ್ರ ಚಾಹಲ್, ರಿತೇಶ್ ದೇಶಮುಖ್, ಸಾಜಿದ್ ನಾಡಿಯವಾಲ್ ಸೇರಿದಂತೆ ವಿವಿಧ ಕ್ಷೇತ್ರದ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು.

ಈ ಪಂದ್ಯದಲ್ಲಿ ಸುದೀಪ್ ಜೊತೆಗೆ ಆಡಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದ ಆನಂದ್, ಅವರು ನನಗೆ ಉತ್ತಮ ಪೈಪೋಟಿ ನೀಡಿದರು ಎಂದು ವಿಶೇಷವಾಗಿ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ನಿಮ್ಮೊಂದಿಗಿನ ಸಂತೋಷದ ನೆನಪುಗಳನ್ನು ಎಂದಿಗೂ ಅಳಿಸಲಾಗುವುದಿಲ್ಲ: ಹೇಮಾ ಮಾಲಿನ ಭಾವುಕ ಫೋಸ್ಟ್

ಆಕೆ ಹೇಳಿಕೆ ಬಳಿಕ ನನ್ನ ವಿರುದ್ಧ ಸಂಜು, ದಿಲೀಪ್‌ಗೂ ಮಂಜುಗೂ ಏನ್ ಸಂಬಂಧ ಗೊತ್ತಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮುಂದಿನ ಸುದ್ದಿ
Show comments