Webdunia - Bharat's app for daily news and videos

Install App

ವಿವೇಕ್ ಸಾವು: ಸ್ಥಳದಲ್ಲೇ ಇದ್ದರೂ ಹಾಗೇಕೆ ಹೇಳಿಕೆ ಕೊಟ್ಟರು ನಟ ಅಜೇಯ್ ರಾವ್?

Webdunia
ಮಂಗಳವಾರ, 10 ಆಗಸ್ಟ್ 2021 (09:30 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿದ್ದ ಸಹಾಯಕ ರಂಜಿತ್ ಹೇಳಿಕೆ ನೀಡಿದ್ದಾರೆ.


ಘಟನೆ ನಡೆದ ಸ್ಥಳದಿಂದ ನಾನು 200 ಮೀ. ದೂರದಲ್ಲಿದ್ದೆ. ಸ್ವಲ್ಪ ಸಮಯದ ನಂತರ ನನಗೆ ವಿವರ ತಿಳಿಯಿತು ಎಂದಿದ್ದರು. ಆದರೆ ಈ ಬಗ್ಗೆ ಹೇಳಿಕೆ ನೀಡಿರುವ ಗಾಯಾಳು ರಂಜಿತ್ ಅಜೇಯ್ ರಾವ್ ಅಲ್ಲೇ ಇದ್ದರು ಎಂದಿದ್ದಾರೆ.

ಇದು ಕ್ರೇನ್ ಅಪರೇಟರ್ ಅಜಾಗರೂಕತೆಯಿಂದ ಆದ ದುರ್ಘಟನೆ. ಮಾಸ್ಟರ್ ದು ತಪ್ಪಿಲ್ಲ. ಒಮ್ಮೆ ಮರಕ್ಕೆ ಟಚ್ ಆದಾಗಲೇ ನಾವು ಎಚ್ಚರಿಸಿದ್ದೆವು. ಎರಡನೇ ಬಾರಿ ಮರಕ್ಕೆ ಕ್ರೇನ್ ಟಚ್ ಆದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದಾಗ ಅಜೇಯ್ ರಾವ್ ಪಕ್ಕದಲ್ಲೇ ಕುರ್ಚಿ ಹಾಕಿಕೊಂಡು ಕೂತಿದ್ದರು. ಆದರೆ ಅವರು ಯಾರೂ ನಮ್ಮ ಬಳಿ ಬರಲೇ ಇಲ್ಲ ಎಂದು ರಂಜಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments