Webdunia - Bharat's app for daily news and videos

Install App

ವಿವೇಕ್ ಸಾವು: ಸ್ಥಳದಲ್ಲೇ ಇದ್ದರೂ ಹಾಗೇಕೆ ಹೇಳಿಕೆ ಕೊಟ್ಟರು ನಟ ಅಜೇಯ್ ರಾವ್?

Webdunia
ಮಂಗಳವಾರ, 10 ಆಗಸ್ಟ್ 2021 (09:30 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿದ್ದ ಸಹಾಯಕ ರಂಜಿತ್ ಹೇಳಿಕೆ ನೀಡಿದ್ದಾರೆ.


ಘಟನೆ ನಡೆದ ಸ್ಥಳದಿಂದ ನಾನು 200 ಮೀ. ದೂರದಲ್ಲಿದ್ದೆ. ಸ್ವಲ್ಪ ಸಮಯದ ನಂತರ ನನಗೆ ವಿವರ ತಿಳಿಯಿತು ಎಂದಿದ್ದರು. ಆದರೆ ಈ ಬಗ್ಗೆ ಹೇಳಿಕೆ ನೀಡಿರುವ ಗಾಯಾಳು ರಂಜಿತ್ ಅಜೇಯ್ ರಾವ್ ಅಲ್ಲೇ ಇದ್ದರು ಎಂದಿದ್ದಾರೆ.

ಇದು ಕ್ರೇನ್ ಅಪರೇಟರ್ ಅಜಾಗರೂಕತೆಯಿಂದ ಆದ ದುರ್ಘಟನೆ. ಮಾಸ್ಟರ್ ದು ತಪ್ಪಿಲ್ಲ. ಒಮ್ಮೆ ಮರಕ್ಕೆ ಟಚ್ ಆದಾಗಲೇ ನಾವು ಎಚ್ಚರಿಸಿದ್ದೆವು. ಎರಡನೇ ಬಾರಿ ಮರಕ್ಕೆ ಕ್ರೇನ್ ಟಚ್ ಆದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದಾಗ ಅಜೇಯ್ ರಾವ್ ಪಕ್ಕದಲ್ಲೇ ಕುರ್ಚಿ ಹಾಕಿಕೊಂಡು ಕೂತಿದ್ದರು. ಆದರೆ ಅವರು ಯಾರೂ ನಮ್ಮ ಬಳಿ ಬರಲೇ ಇಲ್ಲ ಎಂದು ರಂಜಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments