ವಿವೇಕ್ ಕನಸು ನನಸು ಮಾಡಲು ಹೊರಟ ನಟರು

Webdunia
ಗುರುವಾರ, 22 ಏಪ್ರಿಲ್ 2021 (12:49 IST)
ಚೆನ್ನೈ : ನಟ ವಿವೇಕ್ ನಿಧನರಾದ ಬಳಿಕ ಅವರ  ಗಿಡನೆಡುವ ಕನಸನ್ನು ನನಸಾಗಿಸಲು ಪರಿಸರ ಕಾರ್ಯಕರ್ತರು ಮತ್ತು ಚಲನಚಿತ್ರೋದ್ಯಮದ ಖ್ಯಾತ ಸಿನಿಮಾ ತಾರೆಯರು ಮುಂದಾಗಿದ್ದಾರೆ.

ನಟ ವಿವೇಕ್ ಅವರು ಮಾಜಿ ರಾಷ್ಟ್ರಪತಿ ದಿ. ಅಬ್ದುಲ್ ಕಲಾಂ ಅವರ ಸಲಹೆ ಮೇರೆಗೆ ಮರ ನೆಡುವ ಕಾರ್ಯಕ್ರಮವನ್ನು ಪ್ರಾರಂಭಿಸಿದರು. 1 ಕೋಟಿ ಮರಗಳನ್ನು ನೆಡುವ ಪ್ಲ್ಯಾನ್ ಮಾಡಿದ್ದು, ಈಗಾಗಲೇ 33.23 ಲಕ್ಷ ಮರಗಳನ್ನು ನೆಟ್ಟಿದ್ದರು.

ಇದೀಗ ಅವರ ಕನಸನ್ನು ನನಸಾಗಿಸಲು ಮುಂದಾದ ನಟರಾದ ಆತ್ಮಿಕಾ  ಮತ್ತು ಅರುಣ್ ವಿಜಯ್, ಅವರ ತಂದೆ ವಿಜಯ್ ಕುಮಾರ್ ಮತ್ತು ಮಗ ಅರ್ನವ್ ಸಸಿಗಳನ್ನು ನೆಟ್ಟು ವಿವೇಕ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ನಿನ್ನೆ ನಟ ಸಿಂಬು ಅವರ ತಂಡ  ಸಸಿಗಳನ್ನು ನೆಟ್ಟು ವಿವೇಕ್ ಗೆ ಗೌರವ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments