Webdunia - Bharat's app for daily news and videos

Install App

ರಾಜಕೀಯಕ್ಕೆ ಬರುವುದರ ಬಗ್ಗೆ ನಟ ಯಶ್ ಹೇಳಿದ್ದೇನು ಗೊತ್ತಾ…?

Webdunia
ಶನಿವಾರ, 3 ಫೆಬ್ರವರಿ 2018 (06:26 IST)
ಬೆಂಗಳೂರು : ಸ್ಯಾಂಡಲ್‍ವುಡ್ ನಟರಾದ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಉಪೇಂದ್ರ ಸೇರಿದಂತೆ ಅನೇಕ ನಟರು ರಾಜಕೀಯಕ್ಕೆ ಸಂಬಂಧಪಟ್ಟಂತೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಇದೀಗ ಸ್ಯಾಂಡಲ್‍ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರು ರಾಜಕೀಯಕ್ಕೆ ಬರುವುದರ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

 
ಮುಂಬರುವ ಚುನಾವಣೆಯಲ್ಲಿ ರಾಜಕೀಯ ಪಕ್ಷದವರು ಸಿನಿಮಾ ನಟ-ನಟಿಯರನ್ನ ಮುಂದಿಟ್ಟುಕೊಂಡು ಪ್ರಚಾರ ನಡಿಸಲು ಮುಂದಾಗಿದ್ದು, ಈ ಬಗ್ಗೆ ಯಶ್ ಅವರನ್ನು ಕೇಳಿದಾಗ ಅವರು,’ ವಿಧಾನಸಭೆಗೆ ಅತ್ಯುತ್ತಮ ಜನಪ್ರತಿನಿಧಿಗಳು ಆಯ್ಕೆಯಾಗಬೇಕೆಂಬ ಆಸೆ ನನಗಿದೆ. ಆದರೆ ನಾನೇ ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲಾರೆ. ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಲಾರೆ. ರಾಜಕೀಯಕ್ಕೆ ಬರುವಂತೆ ಅನೇಕರು ನನ್ನನ್ನು ಒತ್ತಾಯ ಮಾಡುತ್ತಿರುವುದು ನಿಜ. ಆದರೆ ಸದ್ಯಕ್ಕೆ ನಾನು ಅಂಥ ಯಾವುದೇ ಯೋಚನೆ ಹೊಂದಿಲ್ಲ. ನಟನಾಗಿದ್ದುಕೊಂಡೇ ಜನರಿಗಾಗಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದ್ದೇನೆ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments