Webdunia - Bharat's app for daily news and videos

Install App

ತ್ರಿವಿಕ್ರಮ್ ಜೊತೆಗಿನ ಜೂನಿಯರ್ ಎನ್ ಟಿಆರ್ ಚಿತ್ರ ಸ್ಥಗಿತಗೊಳ್ಳಲು ಕಾರಣವೇನು?

Webdunia
ಶನಿವಾರ, 17 ಏಪ್ರಿಲ್ 2021 (09:52 IST)
ಹೈದರಾಬಾದ್ : ನಟ ಜೂನಿಯರ್ ಎನ್ ಟಿಆರ್ ಆರ್ ಆರ್ ಆರ್ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಪೂರ್ಣಗೊಂಡ ಬಳಿಕ ಅವರು ತ್ರಿವಿಕ್ರಮ್ ಶ್ರೀನಿವಾಸ್ ಅವರೊಂದಿಗೆ ಚಿತ್ರ ಮಾಡಬೇಕಿತ್ತು.

ಈ ಚಿತ್ರವನ್ನು ಒಂದು ವರ್ಷದ ಹಿಂದೆ ಘೋಷಿಸಲಾಗಿತ್ತು. ಮತ್ತು ಶೀರ್ಷಿಕೆಯನ್ನು ಇಡಲಾಗಿತ್ತು. ಆದರೆ ನಿರ್ಮಾಪಕರು ಅದನ್ನು ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಈ ಯೋಜನೆ ಈಗ ಸ್ಥಗಿತಗೊಳಿಸಲಾಗಿದೆ. ಮತ್ತು ಜೂನಿಯರ್ ಎನ್ ಟಿಆರ್ ಕೊರಟಾಲ ಶಿವ ಅವರೊಂದಿಗೆ ಕೆಲಸ ಮಾಡಲು ಹೊರಟಿದ್ದಾರೆ ಎಂಬುದು ಬಹಿರಂಗಗೊಂಡಿದೆ.

ಆದರೆ ಜೂನಿಯರ್ ಎನ್ ಟಿಆರ್ ಈ ಚಿತ್ರದಿಂದ ಹೊರಬರಲು ಕಾರಣವೇನು? ತ್ರಿವಿಕ್ರಮ್ ಅವರೊಂದಿಗೆ ಏನಾಯಿತು ಎಂಬ ಕುತೂಹಲ ಹಲವರಿಗಿದೆ. ತ್ರಿವಿಕ್ರಮ್ ಅವರು ಪವನ್ ಕಲ್ಯಾಣ್ ಅವರ ಯೋಜನೆಗಳಲ್ಲಿ ನಿರತರಾಗಿರುವುದರಿಂದ ಈ ಯೋಜನೆಯನ್ನು ಪ್ರಾರಂಭಿಸಲು ತ್ರಿವಿಕ್ರಮ ಇನ್ನೂ ಸ್ವಲ್ಪ ಸಮಯ ಕೇಳಿದ್ದಾರೆ. ಆದರೆ ಜೂನಿಯರ್ ಎನ್ ಟಿಆರ್ ಗೆ ಚಿತ್ರವನ್ನು ಜೂನ್ ನಲ್ಲಿಯೇ ಪ್ರಾರಂಭಿಸಲು ಬಯಸಿದ್ದರಿಂದ ಈ ಯೋಜನೆ ರದ್ದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಮುಂದಿನ ಸುದ್ದಿ
Show comments