Webdunia - Bharat's app for daily news and videos

Install App

ತ್ರಿವಿಕ್ರಮ್ ಜೊತೆಗಿನ ಜೂನಿಯರ್ ಎನ್ ಟಿಆರ್ ಚಿತ್ರ ಸ್ಥಗಿತಗೊಳ್ಳಲು ಕಾರಣವೇನು?

Webdunia
ಶನಿವಾರ, 17 ಏಪ್ರಿಲ್ 2021 (09:52 IST)
ಹೈದರಾಬಾದ್ : ನಟ ಜೂನಿಯರ್ ಎನ್ ಟಿಆರ್ ಆರ್ ಆರ್ ಆರ್ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಪೂರ್ಣಗೊಂಡ ಬಳಿಕ ಅವರು ತ್ರಿವಿಕ್ರಮ್ ಶ್ರೀನಿವಾಸ್ ಅವರೊಂದಿಗೆ ಚಿತ್ರ ಮಾಡಬೇಕಿತ್ತು.

ಈ ಚಿತ್ರವನ್ನು ಒಂದು ವರ್ಷದ ಹಿಂದೆ ಘೋಷಿಸಲಾಗಿತ್ತು. ಮತ್ತು ಶೀರ್ಷಿಕೆಯನ್ನು ಇಡಲಾಗಿತ್ತು. ಆದರೆ ನಿರ್ಮಾಪಕರು ಅದನ್ನು ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಈ ಯೋಜನೆ ಈಗ ಸ್ಥಗಿತಗೊಳಿಸಲಾಗಿದೆ. ಮತ್ತು ಜೂನಿಯರ್ ಎನ್ ಟಿಆರ್ ಕೊರಟಾಲ ಶಿವ ಅವರೊಂದಿಗೆ ಕೆಲಸ ಮಾಡಲು ಹೊರಟಿದ್ದಾರೆ ಎಂಬುದು ಬಹಿರಂಗಗೊಂಡಿದೆ.

ಆದರೆ ಜೂನಿಯರ್ ಎನ್ ಟಿಆರ್ ಈ ಚಿತ್ರದಿಂದ ಹೊರಬರಲು ಕಾರಣವೇನು? ತ್ರಿವಿಕ್ರಮ್ ಅವರೊಂದಿಗೆ ಏನಾಯಿತು ಎಂಬ ಕುತೂಹಲ ಹಲವರಿಗಿದೆ. ತ್ರಿವಿಕ್ರಮ್ ಅವರು ಪವನ್ ಕಲ್ಯಾಣ್ ಅವರ ಯೋಜನೆಗಳಲ್ಲಿ ನಿರತರಾಗಿರುವುದರಿಂದ ಈ ಯೋಜನೆಯನ್ನು ಪ್ರಾರಂಭಿಸಲು ತ್ರಿವಿಕ್ರಮ ಇನ್ನೂ ಸ್ವಲ್ಪ ಸಮಯ ಕೇಳಿದ್ದಾರೆ. ಆದರೆ ಜೂನಿಯರ್ ಎನ್ ಟಿಆರ್ ಗೆ ಚಿತ್ರವನ್ನು ಜೂನ್ ನಲ್ಲಿಯೇ ಪ್ರಾರಂಭಿಸಲು ಬಯಸಿದ್ದರಿಂದ ಈ ಯೋಜನೆ ರದ್ದಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments