Webdunia - Bharat's app for daily news and videos

Install App

ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಬರೆದ ಪುಸ್ತಕದ ಬಗ್ಗೆ ನಟ ಪವನ್ ಕಲ್ಯಾಣ್ ಹೇಳಿದ್ದೇನು?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (07:40 IST)
ಹೈದರಾಬಾದ್ :  ಖ್ಯಾಟ ನಟ , ರಾಜಕಾರಣಿ ಪವನ್ ಕಲ್ಯಾಣ್ ಅವರು ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಬರೆದ ಪುಸ್ತಕವನ್ನು ಶ್ಲಾಘಿಸಿದ್ದಾರೆ.

ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಅವರು “Judgments that changed India” ಎಂಬ ಪುಸ್ತಕವನ್ನು ಬರೆದಿದ್ದು, ಇದು ಒಂದು “ಪ್ರಬುದ್ಧ ಗ್ರಂಥ” ಎಂದು ನಟ ಪವನ್ ಕಲ್ಯಾಣ್ ಟ್ವೀಟರ್ ನಲ್ಲಿ ಹೇಳಿದ್ದಾರೆ.

ಮೂಲಭೂತ ಹಕ್ಕುಗಳು, ನ್ಯಾಯಂಗ ಮತ್ತು ಭಾರತೀಯ ಸಂವಿಧಾನವನ್ನು ಅರ್ಥಮಾಡಿಕೊಳ್ಳಲು ಹಂಬಲಿಸುವ ವ್ಯಕ್ತಿಗಳಿಗೆ ಈ ಪ್ರಬುದ್ಧ ಗ್ರಂಥವನ್ನು ನಾನು ಸೂಚಿಸುತ್ತೇನೆ ಎಂದ ಅವರು,  ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಅವರಿಗೆ ಹೃದಯ ಪೂರ್ವಕ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments