ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಬರೆದ ಪುಸ್ತಕದ ಬಗ್ಗೆ ನಟ ಪವನ್ ಕಲ್ಯಾಣ್ ಹೇಳಿದ್ದೇನು?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (07:40 IST)
ಹೈದರಾಬಾದ್ :  ಖ್ಯಾಟ ನಟ , ರಾಜಕಾರಣಿ ಪವನ್ ಕಲ್ಯಾಣ್ ಅವರು ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಬರೆದ ಪುಸ್ತಕವನ್ನು ಶ್ಲಾಘಿಸಿದ್ದಾರೆ.

ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಅವರು “Judgments that changed India” ಎಂಬ ಪುಸ್ತಕವನ್ನು ಬರೆದಿದ್ದು, ಇದು ಒಂದು “ಪ್ರಬುದ್ಧ ಗ್ರಂಥ” ಎಂದು ನಟ ಪವನ್ ಕಲ್ಯಾಣ್ ಟ್ವೀಟರ್ ನಲ್ಲಿ ಹೇಳಿದ್ದಾರೆ.

ಮೂಲಭೂತ ಹಕ್ಕುಗಳು, ನ್ಯಾಯಂಗ ಮತ್ತು ಭಾರತೀಯ ಸಂವಿಧಾನವನ್ನು ಅರ್ಥಮಾಡಿಕೊಳ್ಳಲು ಹಂಬಲಿಸುವ ವ್ಯಕ್ತಿಗಳಿಗೆ ಈ ಪ್ರಬುದ್ಧ ಗ್ರಂಥವನ್ನು ನಾನು ಸೂಚಿಸುತ್ತೇನೆ ಎಂದ ಅವರು,  ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಅವರಿಗೆ ಹೃದಯ ಪೂರ್ವಕ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments