Webdunia - Bharat's app for daily news and videos

Install App

ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಬರೆದ ಪುಸ್ತಕದ ಬಗ್ಗೆ ನಟ ಪವನ್ ಕಲ್ಯಾಣ್ ಹೇಳಿದ್ದೇನು?

Webdunia
ಶುಕ್ರವಾರ, 25 ಸೆಪ್ಟಂಬರ್ 2020 (07:40 IST)
ಹೈದರಾಬಾದ್ :  ಖ್ಯಾಟ ನಟ , ರಾಜಕಾರಣಿ ಪವನ್ ಕಲ್ಯಾಣ್ ಅವರು ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಬರೆದ ಪುಸ್ತಕವನ್ನು ಶ್ಲಾಘಿಸಿದ್ದಾರೆ.

ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಅವರು “Judgments that changed India” ಎಂಬ ಪುಸ್ತಕವನ್ನು ಬರೆದಿದ್ದು, ಇದು ಒಂದು “ಪ್ರಬುದ್ಧ ಗ್ರಂಥ” ಎಂದು ನಟ ಪವನ್ ಕಲ್ಯಾಣ್ ಟ್ವೀಟರ್ ನಲ್ಲಿ ಹೇಳಿದ್ದಾರೆ.

ಮೂಲಭೂತ ಹಕ್ಕುಗಳು, ನ್ಯಾಯಂಗ ಮತ್ತು ಭಾರತೀಯ ಸಂವಿಧಾನವನ್ನು ಅರ್ಥಮಾಡಿಕೊಳ್ಳಲು ಹಂಬಲಿಸುವ ವ್ಯಕ್ತಿಗಳಿಗೆ ಈ ಪ್ರಬುದ್ಧ ಗ್ರಂಥವನ್ನು ನಾನು ಸೂಚಿಸುತ್ತೇನೆ ಎಂದ ಅವರು,  ನ್ಯಾಯಮೂರ್ತಿ ಅಶೋಕ್ ಕೆ. ಗಂಗೂಲಿ ಅವರಿಗೆ ಹೃದಯ ಪೂರ್ವಕ ಧನ್ಯವಾದ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments