Webdunia - Bharat's app for daily news and videos

Install App

ಕಾಸ್ಟಿಂಗ್ ಕೌಚ್ ಬಗ್ಗೆ ಅರ್ಜುನ್ ಸರ್ಜಾ ಹೇಳಿದ್ದೇನು ಗೊತ್ತಾ…?

Webdunia
ಮಂಗಳವಾರ, 7 ಆಗಸ್ಟ್ 2018 (08:28 IST)
ಬೆಂಗಳೂರು: ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ಚರ್ಚೆಗೆ ಒಳಪಟ್ಟ ಸುದ್ದಿಯೆಂದರೆ ಅದು ಕಾಷ್ಟಿಂಗ್ ಕೌಚ್. ತೆಲುಗಿನ ಶ್ರೀರೆಡ್ಡಿ ಈ ಕುರಿತು ಒಂದು ಸಂಚಲನವನ್ನೆ ಹುಟ್ಟುಹಾಕಿದ್ದಾರೆ.


ಆದರೆ ಈಗ ನಟ ಅರ್ಜುನ್ ಸರ್ಜಾ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ನಾನು ಏಕೆ ಭಯ ಪಡಲಿ 'ಸುಮಾರು 39 ವರ್ಷದಿಂದ ನಾನು ಚಿತ್ರರಂಗದಲ್ಲಿ ಇದ್ದೇನೆ. ಈ ಬಗ್ಗೆ ನಾನೇಕೆ ಭಯ ಪಡಲಿ. ಒಂದು ವೇಳೆ ನಾನೇ ಭಯ ಪಟ್ಟರೆ ಬೇರೆಯವರು ಅವರ ಹೆಣ್ಣು ಮಕ್ಕಳನ್ನ ಹೇಗೆ ಸಿನಿಮಾ ಇಂಡಸ್ಟ್ರಿಗೆ ಕಳುಹಿಸ್ತಾರೆ.? ಬಹಳಷ್ಟು ಜನಕ್ಕೆ ಸಿನಿಮಾ ಇಂಡಸ್ಟ್ರಿ ಅಂದ್ರೆ ಒಂದು ಭಾವನೆ ಇದೆ. ಏನೋ ಆಗುತ್ತೆ ಎಂಬ ಆತಂಕ ಇದೆ. ಆದ್ರೆ, ಕೆಟ್ಟದ್ದು ಒಳ್ಳೆಯದ್ದು ಪ್ರತಿಯೊಂದು ಜಾಗದಲ್ಲೂ ಇದೆ. ಸಿನಿಮಾ ಜಗತ್ತಿನಲ್ಲಿ ಮಾತ್ರವಲ್ಲ, ಎಲ್ಲ ಕಡೆಯೂ ಒಳ್ಳೆಯವರು ಮತ್ತು ಕೆಟ್ಟವರು ಇಬ್ಬರು ಇದ್ದೇ ಇರ್ತಾರೆ'.


ಇದು ನನ್ನ ಇಂಡಸ್ಟ್ರಿ, ಅವರು ನನಗೆ ಊಟ ಹಾಕ್ತಿದ್ದಾರೆ, ನನ್ನನ್ನು ಪೋಷಿಸುತ್ತಿದ್ದಾರೆ ಮತ್ತು ಪ್ರೀತಿಸುತ್ತಿದ್ದಾರೆ. ನಾನು ತುಂಬಾ ವರ್ಷದಿಂದ ಉದ್ಯಮ ನೋಡುತ್ತಿದ್ದೇನೆ. ನನಗೆ ಯಾವುದೇ ಭಯ, ಆತಂಕ ಇಲ್ಲ' ಎಂದು ನಟ ಅರ್ಜುನ್ ಸರ್ಜಾ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments