Webdunia - Bharat's app for daily news and videos

Install App

ಅಭಿಮಾನಿಯೊಬ್ಬರ ಕೊನೆಯಾಸೆ ಈಡೇರಿಸಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ್ದೇನು ಗೊತ್ತಾ...?

Webdunia
ಶನಿವಾರ, 10 ಫೆಬ್ರವರಿ 2018 (06:28 IST)
ಬೆಂಗಳೂರು : ತಮ್ಮ ಅಮೋಘವಾದ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ಸ್ಯಾಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ಯಾನ್ಸರ್ ರೋಗದಿಂದಾಗಿ  ಜೀವನದ ಕೊನೆಯ ಕ್ಷಣಗಳನ್ನು ಎಣಿಸುತ್ತಿರುವ ಅವರ ಅಪ್ಪಟ ಅಭಿಮಾನಿಯೊಬ್ಬರ ಆಸೆಯನ್ನು ಈಡೇರಿಸಿದ್ದಾರೆ.


ಶಿವಮೊಗ್ಗದ ರೇವಂತ್ ಅವರು ತನ್ನ 20ನೇ ವಯಸ್ಸಿಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ.ಇವರಿಗೆ  ದರ್ಶನ್ ಅಂದ್ರೆ ತುಂಬಾ ಇಷ್ಟ. ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ಶುಭ ಹಾರೈಸುತ್ತಿದ್ದ ಇವರಿಗೆ ಈ ವರ್ಷ ದರ್ಶನ್ ಅವರನ್ನು  ಭೇಟಿ ಮಾಡಲು ಸಾಧ್ಯವಿಲ್ಲ ಎಂದು ದುಖಿಃಸುತ್ತಿದ್ದರು. ಹಾಗೇ ತಮ್ಮ ಕಡೆಯ ಆಸೆಯಾಗಿ ದರ್ಶನ್ ಅವರನ್ನು ನೋಡಬೇಕು ಎಂದು ಹಂಬಲಿಸುತ್ತಿದ್ದರು.


ಈ ವಿಷಯ ತಿಳಿದ ದರ್ಶನ್ ಅವರು ರೇವಂತ್ ಅವರಿಗೆ ವಿಡಿಯೋ ಕಾಲ್ ಮಾಡಿ, ನಾನು ಬ್ಯುಸಿಯಾಗಿದ್ದೇನೆ. ಆದಷ್ಟು ಬೇಗ ಬಂದು ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಸಾಂತ್ವನ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments