Webdunia - Bharat's app for daily news and videos

Install App

ಪವನ್ ಕಲ್ಯಾಣ್ ಮತ್ತು ರಾಮ್ ಗೋಪಾಲ್ ವರ್ಮಾ ಬಗ್ಗೆ ಪ್ರಕಾಶ್ ರೈ ಹೇಳಿದ್ದೇನು?

Webdunia
ಗುರುವಾರ, 30 ಜುಲೈ 2020 (12:44 IST)
ಹೈದರಾಬಾದ್ :  ಸಿನಿಮಾ ವಿಚಾರಕ್ಕೆ ನಟ ಪವನ್ ಕಲ್ಯಾಣ್ ಅಭಿಮಾನಿಗಳು ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಡುವಿನ ಜಗಳ ಮತ್ತಷ್ಟು ಹೆಚ್ಚಾಗುತ್ತಿದ್ದು. ಇದೀಗ ಇವ ರ ಕಿತ್ತಾಟದ ಬಗ್ಗೆ ಬಹು ಭಾಷಾ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದಾರೆ.

ಹೌದು. ಪವನ್ ಕಲ್ಯಾಣ್ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ‘ಪವರ್ ಸ್ಟಾರ್’ ಸಿನಿಮಾ ಮಾಡಿದ್ದು, ಇದು ಪವನ್ ಕಲ್ಯಾಣ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಈ ಹಿಂದೆ ಪವನ್ ಕಲ್ಯಾಣ್ ಅಭಿಮಾನಿಗಳು ಆರ್ ಜಿವಿ ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದರು. ಇದೀಗ ರಾಮ್ ಗೋಪಾಲ್ ಬಗ್ಗೆ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಕಾಶ್ ರೈ,  ಪವನ್ ಕಲ್ಯಾಣ್ ಅಭಿಮಾನಿಗಳು ಆರ್ ಜಿವಿ ಬಗ್ಗೆ ಸಿನಿಮಾ ಮಾಡುವುದು ಒಳ್ಳೆಯ ವಿಚಾರವೇ. ಆದರೆ ಪರಸ್ಪರ ಸ್ಪರ್ಧೆ ಇರಲಿ ಆದರೆ ಅದು ಆರೋಗ್ಯಕರವಾಗಿರಲಿ. ಹಾಗೇ ಪವನ್ ಕಲ್ಯಾಣ್ ಬಗ್ಗೆ ವರ್ಮಾ ಕೆಟ್ಟದಾಗಿ ತೋರಿಸಿದರೂ ಸಹ ಪವನ್ ಕಲ್ಯಾಣ್ ಗೌರವ ಇಂಚು ಸಹ ಕಡಿಮೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments