Webdunia - Bharat's app for daily news and videos

Install App

ರಕ್ಷಿತ್ –ರಶ್ಮಿಕಾ ಜೋಡಿ ಬ್ರೇಕ್ ಅಪ್ ಸುದ್ದಿ ಬಗ್ಗೆ ರಕ್ಷಿತ್ ಹೇಳಿದ್ದೇನು ಗೊತ್ತಾ….?

Webdunia
ಶನಿವಾರ, 4 ಆಗಸ್ಟ್ 2018 (07:59 IST)
ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸುದ್ದಿ ಮಾಡಿರುವ ನಟಿ ರಶ್ಮಿಕಾ ಮಂದಣ್ಣ, ನಟ ರಕ್ಷಿತ್ ಶೆಟ್ಟಿ ಜತೆ ಎಂಗೇಜ್ ಮೆಂಟ್ ಕೂಡ ಮಾಡಿಕೊಂಡಿದ್ದಾರೆ. ಕನ್ನಡದಾಚೆಗೂ ಹೋಗಿ ಸಾಕಷ್ಟು ಹೆಸರುಗಳಿಸಿದ್ದಾರೆ. ವಿಜಯ ದೇವರಕೊಂಡ ಅವರ ಜತೆ ಸಿನಿಮಾವೊಂದರಲ್ಲಿನ ಅವರ ಫೋಟೊಗೆ ಇತ್ತೀಚೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಈಗ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಬ್ರೇಕ್ ಅಪ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

 
ನಮ್ಮ ನಡುವೆ ಬ್ರೇಕಪ್‌ ಆಗಿದೆ ಎನ್ನುವುದು ಜೋಕ್‌ ಆಫ್‌ ದಿ ಡೇ ಮತ್ತು ನಾನ್‌ಸೆನ್ಸ್‌ ಎಂದಿದ್ದಾರೆ ರಕ್ಷಿತ್ ಹಾಗೂ ರಶ್ಮಿಕಾ ಜೋಡಿ.


'ನಾವು ಮದುವೆ ಆಗುವವರೆಗೂ ಇಂಥ ಸುದ್ದಿಗಳಿಗೇನೂ ಬರವಿರುವುದಿಲ್ಲ. ಇದರ ಬಗ್ಗೆ ನಾನು ಪ್ರತಿಕ್ರಿಯೆಯನ್ನೇ ನೀಡಲು ಹೋಗುವುದಿಲ್ಲ. ಆದರೂ ನಮ್ಮಿಬ್ಬರ ನಡುವೆ ಬ್ರೇಕಪ್‌ ಆಗಿದೆ ಎನ್ನುವ ಸುದ್ದಿ, ದೊಡ್ಡ ನಾನ್‌ಸೆನ್ಸ್‌. ನಾನು ನನ್ನ ಕೆಲಸದಲ್ಲಿ ಬಿಜಿಯಾಗಿದ್ದೇನೆ. ರಶ್ಮಿಕಾ ಕೂಡ ಅವರ ಕೆಲಸದಲ್ಲಿ ಬಿಜಿಯಾಗಿದ್ದಾರೆ. ಸದ್ಯಕ್ಕೆ ನಾವು ಕೆಲಸ ಮಾತ್ರ ಮಾಡುತ್ತಿದ್ದೇವೆ. ಇಂಥ ಸುದ್ದಿಗಳಿಗೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ಅಲ್ಲದೇ ಸುಖಾ ಸುಮ್ಮನೆ ಈ ರೀತಿಯ ಸುದ್ದಿಗಳನ್ನು ಯಾರೂ ಹಬ್ಬಿಸಬಾರದು ಎಂದು ರಕ್ಷಿತ್‌ ಶೆಟ್ಟಿ ಮನವಿ ಮಾಡಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments