Webdunia - Bharat's app for daily news and videos

Install App

ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಬಗ್ಗೆ ಶಿವರಾಜ್ ಕುಮಾರ್ ಹೇಳಿದ್ದೇನು?

Webdunia
ಗುರುವಾರ, 26 ಜುಲೈ 2018 (11:46 IST)
ಬೆಂಗಳೂರು : ಕನ್ನಡದ ಖ್ಯಾತ ನಟ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣದ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ಈ ಬಗ್ಗೆ ಸ್ಯಾಂಡಲ್ ವುಡ್ ಹಲವು ನಟರು ಸರ್ಕಾರದ ಬಳಿ ಮನವಿ ಕೂಡ ಮಾಡಿದ್ದರು. ಇದೀಗ ಸೆಂಚುರಿಸ್ಟಾರ್ ಶಿವರಾಜ್ ಕುಮಾರ್ ಅವರು  ಈ ಬಗ್ಗೆ ಮಾತನಾಡಿದ್ದಾರೆ.


''ವಿಷ್ಣು ಸರ್ ಸ್ಮಾರಕ ಖಂಡಿತಾ ಆಗ್ಬೇಕು, ಅದು ಆಗುತ್ತೆ. ಅದಕ್ಕೆ ಒಂದು ಸರಿಯಾದ ಮಾರ್ಗದಲ್ಲಿ ಹೋಗಬೇಕಿದೆ. ನಾನು ಅಪ್ಪಾಜಿಗೆ ಎಷ್ಟು ಗೌರವ ಕೊಡ್ತಿನೋ ವಿಷ್ಣು ಸರ್ ಗೂ ಅಷ್ಟೇ ಗೌರವ ಕೊಡ್ತೀನಿ. ನಾನು ವಿಷ್ಣು ಸರ್ ಅವರ ಜೊತೆಯಲ್ಲಿ ಅವರ ಕೈಹಿಡಿದುಕೊಂಡು ಹಲವು ಕಾರ್ಯಕ್ರಮಕ್ಕೆ ಹೋಗಿದ್ದೀನಿ. ಅವರ ಸ್ಮಾರಕ ನಿರ್ಮಾಣ ಮಾಡಬೇಕು, ಖಂಡಿತಾ ನಾವೇ ಬಂದು ಮುಂದೆ ನಿಲ್ತೀವಿ, ಅದರ ಬಗ್ಗೆ ಯೋಚನೆ ಮಾಡಬೇಕಾಗಿಲ್ಲ'' ಎಂದು ಭರವಸೆಗಳನ್ನು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments