Webdunia - Bharat's app for daily news and videos

Install App

ಪವಿತ್ರಾ ಭೇಟಿಗೆ ಬಂದ ಸಹೋದರ ಬ್ಯಾಗ್‌ನಲ್ಲಿ ತಂದಿದ್ಧೇನು

Sampriya
ಮಂಗಳವಾರ, 25 ಜೂನ್ 2024 (19:53 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡರನ್ನು ಸಹೋದರ ಭೇಟಿಯಾಗಿದ್ದಾರೆ.

ಇನ್ನೂ ಭೇಟಿಗೆ ಬಂದ ಸಹೋದರ ಕಪ್ಪು ಬ್ಯಾಗ್‌ನಲ್ಲಿ ಪವಿತ್ರಾಗೆ ಬೇಕಾದ ವಸ್ತುಗಳನ್ನು ತಂದುಕೊಟ್ಟಿದ್ದಾನೆ ಎಂದು ತಿಳಿದುಬಂದಿದೆ.

ದರ್ಶನ್ ಆಪ್ತೆಯಾಗಿರುವ ಪವಿತ್ರಾ ಗೌಡ ಮಾಡೆಲ್ ಆಗಿ, ನಟಿಯಾಗಿ ಅಭಿನಯಿಸಿದ್ದಾರೆ. ಅದಲ್ಲದೆ ಬ್ಯುಟಿಗೆ ತುಂಬಾನೇ ಪ್ರಾಮುಖ್ಯತೆ ಕೊಡುತ್ತಿದ್ದ ಪವಿತ್ರಾ ಆಗಾಗ ಫೋಟೋ ಶೂಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು.

ಇನ್ನೂ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾ ದಿನೇ ದಿನೇ ಸೊರಗು ಹೋಗುತ್ತಿದ್ದಾರೆಂಬ ಮಾಹಿತಿಯಿದೆ. ಜೈಲಿನ ಜೀವನ ಶೈಲಿಗೆ ಸೆಟ್ ಆಗದೆ ಪವಿತ್ರಾ ಕಣ್ಣೀರು ಹಾಕುತ್ತಿರುವುದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಪವಿತ್ರಾ ಜೈಲು ಸೇರುತ್ತಿದ್ದ ಹಾಗೇ ಆಕೆಯ ಪೋಷಕರು ಭೇಟಿಗೆ ಬಂದಿದ್ದು, ಈ ವೇಳೆಯೂ ಕಣ್ಣೀರು ಹಾಕಿದ್ದರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments