Webdunia - Bharat's app for daily news and videos

Install App

ಪವಿತ್ರಾ ಭೇಟಿಗೆ ಬಂದ ಸಹೋದರ ಬ್ಯಾಗ್‌ನಲ್ಲಿ ತಂದಿದ್ಧೇನು

Sampriya
ಮಂಗಳವಾರ, 25 ಜೂನ್ 2024 (19:53 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡರನ್ನು ಸಹೋದರ ಭೇಟಿಯಾಗಿದ್ದಾರೆ.

ಇನ್ನೂ ಭೇಟಿಗೆ ಬಂದ ಸಹೋದರ ಕಪ್ಪು ಬ್ಯಾಗ್‌ನಲ್ಲಿ ಪವಿತ್ರಾಗೆ ಬೇಕಾದ ವಸ್ತುಗಳನ್ನು ತಂದುಕೊಟ್ಟಿದ್ದಾನೆ ಎಂದು ತಿಳಿದುಬಂದಿದೆ.

ದರ್ಶನ್ ಆಪ್ತೆಯಾಗಿರುವ ಪವಿತ್ರಾ ಗೌಡ ಮಾಡೆಲ್ ಆಗಿ, ನಟಿಯಾಗಿ ಅಭಿನಯಿಸಿದ್ದಾರೆ. ಅದಲ್ಲದೆ ಬ್ಯುಟಿಗೆ ತುಂಬಾನೇ ಪ್ರಾಮುಖ್ಯತೆ ಕೊಡುತ್ತಿದ್ದ ಪವಿತ್ರಾ ಆಗಾಗ ಫೋಟೋ ಶೂಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು.

ಇನ್ನೂ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಪವಿತ್ರಾ ದಿನೇ ದಿನೇ ಸೊರಗು ಹೋಗುತ್ತಿದ್ದಾರೆಂಬ ಮಾಹಿತಿಯಿದೆ. ಜೈಲಿನ ಜೀವನ ಶೈಲಿಗೆ ಸೆಟ್ ಆಗದೆ ಪವಿತ್ರಾ ಕಣ್ಣೀರು ಹಾಕುತ್ತಿರುವುದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಪವಿತ್ರಾ ಜೈಲು ಸೇರುತ್ತಿದ್ದ ಹಾಗೇ ಆಕೆಯ ಪೋಷಕರು ಭೇಟಿಗೆ ಬಂದಿದ್ದು, ಈ ವೇಳೆಯೂ ಕಣ್ಣೀರು ಹಾಕಿದ್ದರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments